AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​
ರಾಹುಲ್​ ಗಾಂಧಿ
TV9 Web
| Edited By: |

Updated on: Jul 15, 2021 | 2:33 PM

Share

ದೆಹಲಿ: ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಇಂದು ಟ್ವೀಟ್ ಮೂಲಕ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ, ಹಲವು ವಿಚಾರಗಳನ್ನಿಟ್ಟುಕೊಂಡು ಕಿಡಿಕಾರಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​ ದರ, ಕೊರೊನಾ ಲಸಿಕೆ ಕೊರತೆ, ಚೀನಾ-ಭಾರತ ಗಡಿಯ ವಾಸ್ತವ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟು, ರೈತರ ಹೋರಾಟಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದ್ದಾರೆ. ಶತಮಾನಗಳಷ್ಟು ಸಮಯ ತೆಗೆದುಕೊಂಡು ಕಟ್ಟಲ್ಪಟ್ಟಿದ್ದೆಲ್ಲ ಸೆಕೆಂಡ್​ಗಳಲ್ಲಿ ನಾಶವಾಗಿದೆ. ದೇಶಕ್ಕೆ ಇಂಥ ಕಷ್ಟದ ಸಮಯ ತಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು ಎಂದು ಟ್ವೀಟ್​ ಮಾಡಿದ್ದಾರೆ.

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ. ಕಳೆದ ವರ್ಷ ಜು.20ರಂದು ಗಾಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿ, 20 ಮಂದಿ ಭಾರತೀಯ ಯೋಧರು ಮೃತಪಟ್ಟಿದ್ದರು. ಆಗಿನಿಂದಲೂ ರಾಹುಲ್ ಗಾಂಧಿಯಾದಿಯಾಗಿ ಕಾಂಗ್ರೆಸ್​ನ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದಾಗಿಯೂ ರಾಹುಲ್ ಗಾಂಧಿ ಅದಾಗಲೇ ತುಂಬ ಸಲ ಹೇಳಿದ್ದಾರೆ.

ಇದನ್ನೂ ಓದಿ: ಲಿಯಾಂಡರ್​ ಪೇಸ್​ ಜೊತೆ ‘ಮಗಧೀರ’ ಚೆಲುವೆ ಡೇಟಿಂಗ್​; ಮಾಜಿ ಬಾಯ್​ಫ್ರೆಂಡ್​ ಹೇಳಿದ್ದೇನು?

Congress leader Rahul Gandhi took a dig at the Central government Through Tweet

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು