AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ

Sachin Pilot: ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ
ಸಚಿನ ಪೈಲಟ್​
TV9 Web
| Updated By: Lakshmi Hegde|

Updated on: Aug 09, 2021 | 5:00 PM

Share

ಜೈಪುರ: ಕಾಂಗ್ರೆಸ್ ನಾಯಕ ಸಚಿನ್​ ಪೈಲಟ್ (Sachin Pilot)​ ಭಾರತೀಯ ಜನತಾ ಪಾರ್ಟಿ (ಬಿಜೆಪಿ) (BJP) ಸೇರ್ಪಡೆಯಾಗುತ್ತಾರಾ? ಹೀಗೊಂದು ಊಹಾಪೋಹಗಳು ಮತ್ತೆ ಎದ್ದಿವೆ. ಅದಕ್ಕೆ ಕಾರಣ ಬಿಜೆಪಿ ಹಿರಿಯ ನಾಯಕರೊಬ್ಬರ ಮಾತು. ಮುಂಬರುವ ದಿನಗಳಲ್ಲಿ ಸಚಿನ್ ಪೈಲಟ್​ ಖಂಡಿತವಾಗಿಯೂ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದು ಈಗ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜಸ್ತಾನ ಬಿಜೆಪಿ ಮುಖ್ಯಸ್ಥನಾಗಿರುವ ಎಪಿ ಅಬ್ದುಲ್ಲಾಕುಟ್ಟಿ ಈ ಮಾತುಗಳನ್ನಾಡಿದ್ದಾರೆ. ಸಚಿನ್ ಪೈಲಟ್​ ನಿಜಕ್ಕೂ ಒಳ್ಳೆಯ ನಾಯಕ. ಮುಂಬರುವ ದಿನಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ ಎಂದು ಮಾಧ್ಯಮಗಳೆದುರು ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾದಾಗಾಲೇ, ಮುಂದಿನ ಸರದಿ ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು. ಆದರೆ ನನಗೆ ಬಿಜೆಪಿ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದು ಹೇಳುವ ಮೂಲಕ ಸಚಿನ್​ ಪೈಲಟ್​ ಊಹಾಪೋಹಗಳಿಗೆ ತೆರೆ ಎಳೆದಿದ್ದರು ಮತ್ತು ಹಾಗೇ ನಡೆದುಕೊಂಡಿದ್ದರು. ಈಗ ಬಿಜೆಪಿ ನಾಯಕರು ಹೇಳಿದ ಮಾತಿನಿಂದ ಕುತೂಹಲ ಎದ್ದಿದೆ.

ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?