AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ

Sachin Pilot: ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ
ಸಚಿನ ಪೈಲಟ್​
TV9 Web
| Edited By: |

Updated on: Aug 09, 2021 | 5:00 PM

Share

ಜೈಪುರ: ಕಾಂಗ್ರೆಸ್ ನಾಯಕ ಸಚಿನ್​ ಪೈಲಟ್ (Sachin Pilot)​ ಭಾರತೀಯ ಜನತಾ ಪಾರ್ಟಿ (ಬಿಜೆಪಿ) (BJP) ಸೇರ್ಪಡೆಯಾಗುತ್ತಾರಾ? ಹೀಗೊಂದು ಊಹಾಪೋಹಗಳು ಮತ್ತೆ ಎದ್ದಿವೆ. ಅದಕ್ಕೆ ಕಾರಣ ಬಿಜೆಪಿ ಹಿರಿಯ ನಾಯಕರೊಬ್ಬರ ಮಾತು. ಮುಂಬರುವ ದಿನಗಳಲ್ಲಿ ಸಚಿನ್ ಪೈಲಟ್​ ಖಂಡಿತವಾಗಿಯೂ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದು ಈಗ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜಸ್ತಾನ ಬಿಜೆಪಿ ಮುಖ್ಯಸ್ಥನಾಗಿರುವ ಎಪಿ ಅಬ್ದುಲ್ಲಾಕುಟ್ಟಿ ಈ ಮಾತುಗಳನ್ನಾಡಿದ್ದಾರೆ. ಸಚಿನ್ ಪೈಲಟ್​ ನಿಜಕ್ಕೂ ಒಳ್ಳೆಯ ನಾಯಕ. ಮುಂಬರುವ ದಿನಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ ಎಂದು ಮಾಧ್ಯಮಗಳೆದುರು ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾದಾಗಾಲೇ, ಮುಂದಿನ ಸರದಿ ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು. ಆದರೆ ನನಗೆ ಬಿಜೆಪಿ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದು ಹೇಳುವ ಮೂಲಕ ಸಚಿನ್​ ಪೈಲಟ್​ ಊಹಾಪೋಹಗಳಿಗೆ ತೆರೆ ಎಳೆದಿದ್ದರು ಮತ್ತು ಹಾಗೇ ನಡೆದುಕೊಂಡಿದ್ದರು. ಈಗ ಬಿಜೆಪಿ ನಾಯಕರು ಹೇಳಿದ ಮಾತಿನಿಂದ ಕುತೂಹಲ ಎದ್ದಿದೆ.

ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?