AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ

Sachin Pilot: ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ
ಸಚಿನ ಪೈಲಟ್​
TV9 Web
| Edited By: |

Updated on: Aug 09, 2021 | 5:00 PM

Share

ಜೈಪುರ: ಕಾಂಗ್ರೆಸ್ ನಾಯಕ ಸಚಿನ್​ ಪೈಲಟ್ (Sachin Pilot)​ ಭಾರತೀಯ ಜನತಾ ಪಾರ್ಟಿ (ಬಿಜೆಪಿ) (BJP) ಸೇರ್ಪಡೆಯಾಗುತ್ತಾರಾ? ಹೀಗೊಂದು ಊಹಾಪೋಹಗಳು ಮತ್ತೆ ಎದ್ದಿವೆ. ಅದಕ್ಕೆ ಕಾರಣ ಬಿಜೆಪಿ ಹಿರಿಯ ನಾಯಕರೊಬ್ಬರ ಮಾತು. ಮುಂಬರುವ ದಿನಗಳಲ್ಲಿ ಸಚಿನ್ ಪೈಲಟ್​ ಖಂಡಿತವಾಗಿಯೂ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದು ಈಗ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜಸ್ತಾನ ಬಿಜೆಪಿ ಮುಖ್ಯಸ್ಥನಾಗಿರುವ ಎಪಿ ಅಬ್ದುಲ್ಲಾಕುಟ್ಟಿ ಈ ಮಾತುಗಳನ್ನಾಡಿದ್ದಾರೆ. ಸಚಿನ್ ಪೈಲಟ್​ ನಿಜಕ್ಕೂ ಒಳ್ಳೆಯ ನಾಯಕ. ಮುಂಬರುವ ದಿನಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ ಎಂದು ಮಾಧ್ಯಮಗಳೆದುರು ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾದಾಗಾಲೇ, ಮುಂದಿನ ಸರದಿ ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು. ಆದರೆ ನನಗೆ ಬಿಜೆಪಿ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದು ಹೇಳುವ ಮೂಲಕ ಸಚಿನ್​ ಪೈಲಟ್​ ಊಹಾಪೋಹಗಳಿಗೆ ತೆರೆ ಎಳೆದಿದ್ದರು ಮತ್ತು ಹಾಗೇ ನಡೆದುಕೊಂಡಿದ್ದರು. ಈಗ ಬಿಜೆಪಿ ನಾಯಕರು ಹೇಳಿದ ಮಾತಿನಿಂದ ಕುತೂಹಲ ಎದ್ದಿದೆ.

ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ