AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ

Sachin Pilot: ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ
ಸಚಿನ ಪೈಲಟ್​
TV9 Web
| Edited By: |

Updated on: Aug 09, 2021 | 5:00 PM

Share

ಜೈಪುರ: ಕಾಂಗ್ರೆಸ್ ನಾಯಕ ಸಚಿನ್​ ಪೈಲಟ್ (Sachin Pilot)​ ಭಾರತೀಯ ಜನತಾ ಪಾರ್ಟಿ (ಬಿಜೆಪಿ) (BJP) ಸೇರ್ಪಡೆಯಾಗುತ್ತಾರಾ? ಹೀಗೊಂದು ಊಹಾಪೋಹಗಳು ಮತ್ತೆ ಎದ್ದಿವೆ. ಅದಕ್ಕೆ ಕಾರಣ ಬಿಜೆಪಿ ಹಿರಿಯ ನಾಯಕರೊಬ್ಬರ ಮಾತು. ಮುಂಬರುವ ದಿನಗಳಲ್ಲಿ ಸಚಿನ್ ಪೈಲಟ್​ ಖಂಡಿತವಾಗಿಯೂ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದು ಈಗ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜಸ್ತಾನ ಬಿಜೆಪಿ ಮುಖ್ಯಸ್ಥನಾಗಿರುವ ಎಪಿ ಅಬ್ದುಲ್ಲಾಕುಟ್ಟಿ ಈ ಮಾತುಗಳನ್ನಾಡಿದ್ದಾರೆ. ಸಚಿನ್ ಪೈಲಟ್​ ನಿಜಕ್ಕೂ ಒಳ್ಳೆಯ ನಾಯಕ. ಮುಂಬರುವ ದಿನಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ ಎಂದು ಮಾಧ್ಯಮಗಳೆದುರು ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾದಾಗಾಲೇ, ಮುಂದಿನ ಸರದಿ ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು. ಆದರೆ ನನಗೆ ಬಿಜೆಪಿ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದು ಹೇಳುವ ಮೂಲಕ ಸಚಿನ್​ ಪೈಲಟ್​ ಊಹಾಪೋಹಗಳಿಗೆ ತೆರೆ ಎಳೆದಿದ್ದರು ಮತ್ತು ಹಾಗೇ ನಡೆದುಕೊಂಡಿದ್ದರು. ಈಗ ಬಿಜೆಪಿ ನಾಯಕರು ಹೇಳಿದ ಮಾತಿನಿಂದ ಕುತೂಹಲ ಎದ್ದಿದೆ.

ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ