AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಮನ್​ ಕೀ ಬಾತ್​ ಮುಗಿಯುತ್ತಿದ್ದಂತೆ ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ; ವ್ಯರ್ಥ ಮಾತುಗಳು ಎಂದ ಸಂಸದ

ನರೇಂದ್ರ ಮೋದಿಯವರು ಇಂದು 77ನೇ ಮನ್ ಕೀ ಬಾತ್​ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರ 7 ವರ್ಷ ಪೂರೈಸಿದ ಬಗ್ಗೆಯೂ ಅವರು ಉಲ್ಲೇಖ ಮಾಡಿದರು.

ಪ್ರಧಾನಿ ಮೋದಿ ಮನ್​ ಕೀ ಬಾತ್​ ಮುಗಿಯುತ್ತಿದ್ದಂತೆ ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ; ವ್ಯರ್ಥ ಮಾತುಗಳು ಎಂದ ಸಂಸದ
ರಾಹುಲ್​ ಗಾಂಧಿ
Lakshmi Hegde
|

Updated on:May 30, 2021 | 2:20 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮನ್​ ಕೀ ಬಾತ್​ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ ಅದನ್ನು ತೀವ್ರವಾಗಿ ಟೀಕಿಸಿದ್ದಾರೆ. ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಬೇಕಾಗಿರುವುದು ಒಂದು ಸರಿಯಾದ ಯೋಜನೆ, ಉದ್ದೇಶ ಮತ್ತು ನಿರ್ಣಯಗಳೇ ಹೊರತು ಆಧಾರವಿಲ್ಲದ ವ್ಯರ್ಥ ಮಾತುಗಳು ಅಲ್ಲ ಎಂದು ಟೀಕಿಸಿದ್ದಾರೆ.

ನರೇಂದ್ರ ಮೋದಿಯವರು ಇಂದು 77ನೇ ಮನ್ ಕೀ ಬಾತ್​ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರ 7 ವರ್ಷ ಪೂರೈಸಿದ ಬಗ್ಗೆಯೂ ಅವರು ಉಲ್ಲೇಖ ಮಾಡಿದರು. ಇನ್ನು ಮನ್ ಕೀ ಬಾತ್​ ಮುಗಿಯುತ್ತಿದ್ದಂತೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದಾರೆ.

ಕಳೆದ 2ದಿನಗಳ ಹಿಂದೆ ಸಹ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಈವೆಂಟ್​ ಮ್ಯಾನೇಜರ್​ ಎಂದು ಕರೆದಿದ್ದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದನ್ನೂ ಸ್ಟ್ರಾಟಜಿ ಮಾಡಲು ಬರುವುದಿಲ್ಲ ಎಂದಿದ್ದರು. ಕೊರೊನಾ ಎರಡನೇ ಅಲೆಗೆ ಸಂಪೂರ್ಣ ಹೊಣೆ ಪ್ರಧಾನಿ ಮೋದಿಯವರೇ ಆಗಿದ್ದಾರೆ. ಕೊರೊನಾ ಲಸಿಕೆ ಅಭಿಯಾನ ಇದೇ ವೇಗದಲ್ಲಿ ಸಾಗುತ್ತಿದ್ದರೆ ದೇಶದ ಜನರಿಗೆಲ್ಲ ಲಸಿಕೆ ಕೊಟ್ಟು ಮುಗಿಸಲು 2024ರವರೆಗೆ ಕಾಯಬೇಕಾಗುತ್ತದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಲಾಕ್​ಡೌನ್ ಜಾರಿಯಾದರು ಇಳಿಮುಖವಾಗಿಲ್ಲ ಸೋಂಕಿತರ ಸಂಖ್ಯೆ; ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಜನರ ಪರದಾಟ

Published On - 12:26 pm, Sun, 30 May 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು