AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಮನ್​ ಕೀ ಬಾತ್​ ಮುಗಿಯುತ್ತಿದ್ದಂತೆ ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ; ವ್ಯರ್ಥ ಮಾತುಗಳು ಎಂದ ಸಂಸದ

ನರೇಂದ್ರ ಮೋದಿಯವರು ಇಂದು 77ನೇ ಮನ್ ಕೀ ಬಾತ್​ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರ 7 ವರ್ಷ ಪೂರೈಸಿದ ಬಗ್ಗೆಯೂ ಅವರು ಉಲ್ಲೇಖ ಮಾಡಿದರು.

ಪ್ರಧಾನಿ ಮೋದಿ ಮನ್​ ಕೀ ಬಾತ್​ ಮುಗಿಯುತ್ತಿದ್ದಂತೆ ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ; ವ್ಯರ್ಥ ಮಾತುಗಳು ಎಂದ ಸಂಸದ
ರಾಹುಲ್​ ಗಾಂಧಿ
Lakshmi Hegde
|

Updated on:May 30, 2021 | 2:20 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮನ್​ ಕೀ ಬಾತ್​ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ ಅದನ್ನು ತೀವ್ರವಾಗಿ ಟೀಕಿಸಿದ್ದಾರೆ. ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಬೇಕಾಗಿರುವುದು ಒಂದು ಸರಿಯಾದ ಯೋಜನೆ, ಉದ್ದೇಶ ಮತ್ತು ನಿರ್ಣಯಗಳೇ ಹೊರತು ಆಧಾರವಿಲ್ಲದ ವ್ಯರ್ಥ ಮಾತುಗಳು ಅಲ್ಲ ಎಂದು ಟೀಕಿಸಿದ್ದಾರೆ.

ನರೇಂದ್ರ ಮೋದಿಯವರು ಇಂದು 77ನೇ ಮನ್ ಕೀ ಬಾತ್​ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರ 7 ವರ್ಷ ಪೂರೈಸಿದ ಬಗ್ಗೆಯೂ ಅವರು ಉಲ್ಲೇಖ ಮಾಡಿದರು. ಇನ್ನು ಮನ್ ಕೀ ಬಾತ್​ ಮುಗಿಯುತ್ತಿದ್ದಂತೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದಾರೆ.

ಕಳೆದ 2ದಿನಗಳ ಹಿಂದೆ ಸಹ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಈವೆಂಟ್​ ಮ್ಯಾನೇಜರ್​ ಎಂದು ಕರೆದಿದ್ದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದನ್ನೂ ಸ್ಟ್ರಾಟಜಿ ಮಾಡಲು ಬರುವುದಿಲ್ಲ ಎಂದಿದ್ದರು. ಕೊರೊನಾ ಎರಡನೇ ಅಲೆಗೆ ಸಂಪೂರ್ಣ ಹೊಣೆ ಪ್ರಧಾನಿ ಮೋದಿಯವರೇ ಆಗಿದ್ದಾರೆ. ಕೊರೊನಾ ಲಸಿಕೆ ಅಭಿಯಾನ ಇದೇ ವೇಗದಲ್ಲಿ ಸಾಗುತ್ತಿದ್ದರೆ ದೇಶದ ಜನರಿಗೆಲ್ಲ ಲಸಿಕೆ ಕೊಟ್ಟು ಮುಗಿಸಲು 2024ರವರೆಗೆ ಕಾಯಬೇಕಾಗುತ್ತದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಲಾಕ್​ಡೌನ್ ಜಾರಿಯಾದರು ಇಳಿಮುಖವಾಗಿಲ್ಲ ಸೋಂಕಿತರ ಸಂಖ್ಯೆ; ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಜನರ ಪರದಾಟ

Published On - 12:26 pm, Sun, 30 May 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ