AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್

Indira Gandhi Death Anniversary ನನ್ನ ಅಜ್ಜಿ ಕೊನೆಯ ಕ್ಷಣದವರೆಗೂ ನಿರ್ಭೀತಿಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು ಅವರ ಜೀವನ ನಮಗೆ ಸ್ಫೂರ್ತಿಯ ಮೂಲವಾಗಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್
ಇಂದಿರಾ ಗಾಂಧಿ ಸಮಾಧಿಗೆ ರಾಹುಲ್ ಗಾಂಧಿ ಪುಷ್ಪಾರ್ಚನೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 31, 2021 | 1:45 PM

Share

ದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯಂದು (Indira Gandhi  death anniversary) ಕಾಂಗ್ರೆಸ್ ಪಕ್ಷ ಮತ್ತು ಹಲವಾರು ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರು ನವದೆಹಲಿಯಲ್ಲಿ ಇಂದಿರಾ ಗಾಂಧಿ ಅವರ ಸ್ಮಾರಕ “ಶಕ್ತಿ ಸ್ಥಳ” (Shakti Sthal)ದಲ್ಲಿ ಪುಷ್ಪ ನಮನ ಸಲ್ಲಿಸುವ ಸಂದರ್ಭದಲ್ಲಿ ಇಂದಿರಾಗಾಂಧಿ ನಾರಿಶಕ್ತಿಗೆ ಉತ್ತಮ ಉದಾಹರಣೆ ಎಂದು ಶ್ಲಾಘಿಸಿದರು. 1984ರಲ್ಲಿ ಇದೇ ದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರ ಇಬ್ಬರು ಭದ್ರತಾ ಸಿಬ್ಬಂದಿಯಿಂದ ಹತ್ಯೆಗೀಡಾಗಿದ್ದರು.

ನನ್ನ ಅಜ್ಜಿ ಕೊನೆಯ ಕ್ಷಣದವರೆಗೂ ನಿರ್ಭೀತಿಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು ಅವರ ಜೀವನ ನಮಗೆ ಸ್ಫೂರ್ತಿಯ ಮೂಲವಾಗಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. “ಮಹಿಳಾ ಶಕ್ತಿಯ ಅತ್ಯುತ್ತಮ ಉದಾಹರಣೆ, ಇಂದಿರಾ ಗಾಂಧಿಯವರ ಹುತಾತ್ಮ ದಿನದಂದು ಅವರಿಗೆ ನಮ್ರ ಗೌರವಗಳು” ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವೂ ಮಾಜಿ ಪ್ರಧಾನಿ ದೇಶಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದೆ. “ಅವರು ಶಕ್ತಿಯನ್ನು ಪ್ರತಿನಿಧಿಸಿದಳರು. ತ್ಯಾಗವನ್ನು ಸಾಕಾರಗೊಳಿಸಿದರು, ಸೇವೆಯನ್ನು ವ್ಯಕ್ತಿಗತಗೊಳಿಸಿದಳು. ಭಾರತದ ಉಕ್ಕಿನ ಮಹಿಳೆ, ನಮ್ಮ ಮೊದಲ ಮಹಿಳಾ ಪ್ರಧಾನ ಮಂತ್ರಿ, ನಿಜವಾದ ಭಾರತ ರತ್ನ, ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಶತಕೋಟಿ ನಮಸ್ಕಾರಗಳು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ನಾಯಕ ಮತ್ತು ಸಂಸದ ಶಶಿ ತರೂರ್ ಕೂಡ ಇಂದಿರಾ ಗಾಂದಿ ಚಿತ್ರವನ್ನು ಹಂಚಿಕೊಂಡಿದ್ದು ಹುತಾತ್ಮರ ನೆನಪು ಎಂದು ಬರೆದಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು