Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ ಬೆನ್ನಲ್ಲೇ ಹೊಸ ಸಮಿತಿ ರಚನೆ: ಕರ್ನಾಟಕದ ಮೂವರಿಗೆ ಸ್ಥಾನ

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ ಬೆನ್ನಲ್ಲೇ ಹೊಸ ಸಮಿತಿ ರಚನೆ ಮಾಡಿದ್ದಾರೆ. ಈ ಸಮಿತಿಯಲ್ಲಿ ಕರ್ನಾಟಕದ ಮೂವರು ಹಿರಿಯ ನಾಯಕರಿಗೆ ಅವಕಾಶ ನೀಡಿದ್ದಾರೆ.

ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ ಬೆನ್ನಲ್ಲೇ ಹೊಸ ಸಮಿತಿ ರಚನೆ: ಕರ್ನಾಟಕದ ಮೂವರಿಗೆ ಸ್ಥಾನ
Mallikarjun Kharge Meeting
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 26, 2022 | 10:17 PM

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು(ಅಕ್ಟೋಬರ್ 26) ಅಧಿಕೃತವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಸೋನಿಯಾ ಗಾಂಧಿ ಅವರಿಂದ ಎಐಸಿಸಿ ಅಧ್ಯಕ್ಷ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಖರ್ಗೆ ಅವರು ಹೊಸದಾಗಿ ಸ್ಟೇರಿಂಗ್ ಕಮಿಟಿ ರಚಿಸಿದ್ದಾರೆ.

ಈ ಹಿಂದೆ ಇದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬದಲಿಗೆ ಈಗ ಅದನ್ನು ಸ್ಟೇರಿಂಗ್ ಕಮಿಟಿ ಎಂದು ಹೊಸ ಹೆಸರು ನಾಮಕರಣ ಮಾಡಲಾಗಿದ್ದು, ಸಿಡಬ್ಲ್ಯುಸಿ ರೀತಿಯಲ್ಲೇ  ಸ್ಟೇರಿಂಗ್ ಕಮಿಟಿ ಕಾರ್ಯನಿರ್ವಹಣೆ ಮಾಡಲಿದೆ. 47 ಸದಸ್ಯರ ಸ್ಟೇರಿಂಗ್ ಸಮಿತಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಸ್ಥಾನ ನೀಡಲಾಗಿದೆ. ಇನ್ನು ಈ ಸಮಿತಿಯಲ್ಲಿ ಕರ್ನಾಟಕದ ಮೂವರಿಗೆ ಅವಕಾಶ ಸಿಕ್ಕಿದೆ. ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಾದ H.K.ಪಾಟೀಲ್‌, K.H.ಮುನಿಯಪ್ಪ ಹಾಗೂ ದಿನೇಶ್‌ ಗುಂಡೂರಾವ್‌ಗೆ ಸ್ಥಾನ ಸಿಕ್ಕಿರುವುದು ವಿಶೇಷ.

ಚುನಾವಣಾ ತಜ್ಞ ನೀಡಿದ್ದ ವರದಿ ಬಗ್ಗೆ ಡಿಕೆಶಿ-ಸಿದ್ದು ಚರ್ಚೆ,150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕೈ ಸಿದ್ಧತೆ 

ಸ್ಟೇರಿಂಗ್ ಕಮಿಟಿಯಲ್ಲಿರವವರ ಹೆಸರು

ಸೋನಿಯಾ ಗಾಂಧಿ, ಡಾ.ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಎ.ಕೆ.ಆ್ಯಂಟಿನಿ, ಅಭಿಷೇಕ್ ಮನು ಸಿಂಘಿ, ಅಂಬಿಕಾ ಸೋನಿ, ಅಜಯ್ ಮುಖೇನ್, ಆನಂದ್ ಶರ್ಮಾ, ಅವಿನಾಶ್ ದೇಶಪಾಂಡೆ, ಹರೀಶ್ ರಾವತ್, ಜೈರಾಮ್ ರಮೇಶ್, ಜಿತೇಂದ್ರ ಸಿಂಗ್, ಸೆಲ್ಜಾ, ಕೆ.ಸಿ.ವೇಣುಗೋಪಾಲ್, ಮುಕುಲ್ ವಸ್ಮಿಕ್, ಊಮನ್ ಚಾಂಡಿ, ಪ್ರಿಯಾಂಕ್ ವಾದ್ರಾ, ಪಿ ಚಿದಂಬರಂ, ರಣದೀಪ್ ಸಿಂಗ್ ಸುರ್ಜೆವಾಲಾ, ರಘುಬೀರ್ ಮೀನಾ, ತಾರಿಕ್ ಅನ್ವರ್, ಚೆಲ್ಲ ಕುಮಾರ್,ಅಜಯ್ ಕುಮಾರ್, ಅಧೀರ್ ರಂಜನ್ ಚೌಧರಿ, ಭಕ್ತ ಚರಣ್ ದಾಸ್, ದೇವೇಂದ್ರ ಯಾದವ್, ದಿಗ್ವಿಜಯ್ ಸಿಂಗ್, ದಿನೇಶ್ ಗುಂಡೂರಾವ್, ಜಯಪ್ರಕಾಶ್ ಅಗರ್ವಾಲ್, ಕೆ.ಎಚ್​. ಮುನಿಯಪ್ಪ, ಮಣಿಕಮ್ ಟ್ಯಾಗೋರ್, ಮನೀಶ್ ಚತ್ರಾತ್, ಮೀರಾ ಕುಮಾರ್, ಪಿ.ಎಲ್.ಪೂನಿಯಾ, ಪವನ್ ಕುಮಾರ್ ಬನ್ಸಲ್, ಪ್ರಮೋದ್ ತಿವಾರಿ, ರಜನಿ ಪಾಟೀಲ್, ಡಾ. ರಘು ಶರ್ಮಾ, ರಾಜೀವ್ ಶುಕ್ಲಾ, ಸಲ್ಮಾನ್ ಖುರ್ಷಿದ್, ಸುಬ್ಬಿರಾಮಿ ರೆಡ್ಡಿ, ತಾರಿಕ್ ಅಹಮ್ಮದ್.

Published On - 7:43 pm, Wed, 26 October 22

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ