AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟು ಹಂಚಿಕೆ ವಿಚಾರದಲ್ಲಿ ಇಂಡಿಯಾ ಒಕ್ಕೂಟದಲ್ಲಿ ಒಡಕು, ಉದ್ಧವ್ ಠಾಕ್ರೆ ಬಣದ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್​

ಶಿವಸೇನೆಯ ಉದ್ಧವ್ ಠಾಕ್ರೆ(Uddhav Thackeray) ಬಣ ಹಾಗೂ ಕಾಂಗ್ರೆಸ್(Congress)​ ನಡುವೆ ಸೀಟು ಹಂಚಿಕೆ ತಿಕ್ಕಾಟ ಆರಂಭವಾಗಿದೆ. ಕಾಂಗ್ರೆಸ್​, ಎನ್​ಸಿಪಿ ಹಾಗೂ ಶಿವಸೇನೆ ಉದ್ಧವ್ ಬಣದ ಮೂಲಕ ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ ಸೀಟು ಹಂಚಿಕೆ ಚರ್ಚೆ ಆರಂಭವಾಗಿದ್ದು ಈಗ ಒಡಕು ಶುರುವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣವು 48 ಲೋಕಸಭಾ ಕ್ಷೇತ್ರವಿರುವ ಮಹಾರಾಷ್ಟ್ರದಲ್ಲಿ 23 ಸೀಟುಗಳನ್ನು ಕೇಳುತ್ತಿವೆ.

ಸೀಟು ಹಂಚಿಕೆ ವಿಚಾರದಲ್ಲಿ ಇಂಡಿಯಾ ಒಕ್ಕೂಟದಲ್ಲಿ ಒಡಕು, ಉದ್ಧವ್ ಠಾಕ್ರೆ ಬಣದ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್​
ಉದ್ಧವ್ ಠಾಕ್ರೆ
Follow us
ನಯನಾ ರಾಜೀವ್
|

Updated on: Dec 28, 2023 | 3:05 PM

ಶಿವಸೇನೆಯ ಉದ್ಧವ್ ಠಾಕ್ರೆ(Uddhav Thackeray) ಬಣ ಹಾಗೂ ಕಾಂಗ್ರೆಸ್(Congress)​ ನಡುವೆ ಸೀಟು ಹಂಚಿಕೆ ತಿಕ್ಕಾಟ ಆರಂಭವಾಗಿದೆ. ಕಾಂಗ್ರೆಸ್​, ಎನ್​ಸಿಪಿ ಹಾಗೂ ಶಿವಸೇನೆ ಉದ್ಧವ್ ಬಣದ ಮೂಲಕ ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ ಸೀಟು ಹಂಚಿಕೆ ಚರ್ಚೆ ಆರಂಭವಾಗಿದ್ದು ಈಗ ಒಡಕು ಶುರುವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣವು 48 ಲೋಕಸಭಾ ಕ್ಷೇತ್ರವಿರುವ ಮಹಾರಾಷ್ಟ್ರದಲ್ಲಿ 23 ಸೀಟುಗಳನ್ನು ಕೇಳುತ್ತಿವೆ.

ಆದರೆ ಕಾಂಗ್ರೆಸ್ ಸಭೆಯಲ್ಲಿ ಈ ಬೇಡಿಕೆಯನ್ನು ಸಾರಾ ಸಗಟಾಗಿ ತಿರಸ್ಕರಿಸಲಾಗಿದೆ. ಶಿವಸೇನೆ ಇಬ್ಭಾಗವಾಗಿದೆ, ಹೀಗಿರುವಾಗ 48ರಲ್ಲಿ 23 ಸೀಟುಗಳನ್ನು ಉದ್ಧವ್ ಠಾಕ್ರೆ ಬಣಕ್ಕೆ ನೀಡುವುದು ಅಸಮಂಜಸ, ಗೆಲುವಿನ ಸೂತ್ರ ಆಧರಿಸಿ, ಸೀಟು ಹಂಚಿಕೆ ಮಾಡಬೇಕು ಎನ್ನುವ ಅಭಿಪ್ರಾಯವು ಕಾಂಗ್ರೆಸ್​ ಸಭೆಯಲ್ಲಿ ವ್ಯಕ್ತವಾಗಿದೆ.

ಈ ಮೂಲಕ ಇಂಡಿಯಾ ಒಕ್ಕೂಟದ ಭಾಗವಾಗಿರುವ ಮಹಾ ವಿಕಾಸ್ ಅಘಾಡಿಯಲ್ಲೂ ಒಡಕು ನಿರ್ಮಾಣವಾಗಿದೆ. ಮೂರು ಪಕ್ಷಗಳು ಹೆಚ್ಚು ಸೀಟುಗಳನ್ನು ಕೇಳುವುದು ಖಾತ್ರಿಯಾಗಿದೆ. ಕಳೆದವಾರ ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಉದ್ಧವ್ ಠಾಕ್ರೆ ನಡುವೆ ಈ ಸಂಬಂಧ ಮೊದಲ ಹಂತದ ಮಾತುಕತೆ ಕೂಡ ನಡೆದಿತ್ತು.

ಮತ್ತಷ್ಟು ಓದಿ: ಫೇಸ್‌ಬುಕ್‌ನಲ್ಲಿ ಏಕನಾಥ್ ಶಿಂಧೆ ವಿರುದ್ಧ ಅಶ್ಲೀಲ ಹೇಳಿಕೆ​, ದೂರು ದಾಖಲು

ಇದೇ ಸಮಸ್ಯೆ ಬಿಜೆಪಿ ಒಕ್ಕೂಟಕ್ಕೂ ಭವಿಷ್ಯದಲ್ಲಿ ಬರಬಹುದು, ಶಿವಸೇನೆ, ಏಕನಾಥ್ ಶಿಂಧೆ ಬಣ, ಎನ್​ಸಿಪಿ ಅಜಿತ್ ಪವಾತ್ ಬಣವನ್ನು ಬಿಜೆಪಿ ಹಗೆ ಸಂಬಾಳಿಸುತ್ತದೆ ಎನ್ನುವುದು ಕೂಡ ಆಸಕ್ತಿಕರ ವಿಷಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ