AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು, ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪರಿಣಾಮದ ಬಗ್ಗೆ ಅಂಕಿ ಅಂಶ ನೀಡುವ ತನಕ ಲಸಿಕೆ ಸ್ವೀಕರಿಸುವುದಿಲ್ಲ ಎಂದು ಹೇಳಿಕೆ ನೀಡಿವೆ.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!
ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲು ಕಾಂಗ್ರೆಸ್​ ಆಡಳಿತ ರಾಜ್ಯಗಳ ನಕಾರ
Follow us
Skanda
|

Updated on:Jan 09, 2021 | 12:35 PM

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ಬಹಳಷ್ಟು ರಾಜ್ಯಗಳಿಗೆ ದಿನಾಂಕವನ್ನೇ ತಿಳಿಸಿಲ್ಲ. ಮಹಾರಾಷ್ಟ್ರ, ಛತ್ತೀಸ್​ಗಢ, ಹರಿಯಾಣ ರಾಜ್ಯಗಳಿಗೆ ಕೊರೊನಾ ಲಸಿಕೆ ಯಾವಾಗ ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಭಾರತದಲ್ಲಿ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್​ ಈ ಎರಡು ಲಸಿಕೆಗಳ ತುರ್ತು ಬಳಕೆಗೆ ಮಾತ್ರ ಅನುಮತಿ ಸಿಕ್ಕಿದೆ. ಆದರೆ, ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆ 3 ನೇ ಹಂತದ ಪ್ರಯೋಗವನ್ನು ಇನ್ನಷ್ಟೇ ಮುಗಿಸಬೇಕಿದೆ ಎನ್ನುವುದು ಗಮನಾರ್ಹ.

 ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಇದೆಲ್ಲವನ್ನೂ ಗಮನಿಸಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು ಕೊರೊನಾ ಲಸಿಕೆ ಸುರಕ್ಷತೆ ಕುರಿತು ಇದೀಗ ಕಳವಳ ವ್ಯಕ್ತಪಡಿಸಿದ್ದು, ನಮಗೆ ‘ಕೊವ್ಯಾಕ್ಸಿನ್​’ ಬೇಡ ಎಂದಿವೆ. ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು, ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪರಿಣಾಮದ ಬಗ್ಗೆ ಅಂಕಿ ಅಂಶ ನೀಡುವ ತನಕ ಲಸಿಕೆ ಸ್ವೀಕರಿಸುವುದಿಲ್ಲ ಎಂದು ಹೇಳಿಕೆ ನೀಡಿವೆ. ಇತ್ತ ಜಾರ್ಖಂಡ್ ರಾಜ್ಯ ಕೊರೊನಾ ಲಸಿಕೆಯನ್ನು ಎಲ್ಲಾ ರಾಜ್ಯಗಳಿಗೆ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದೆ.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ

Published On - 12:32 pm, Sat, 9 January 21

ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ