AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು, ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪರಿಣಾಮದ ಬಗ್ಗೆ ಅಂಕಿ ಅಂಶ ನೀಡುವ ತನಕ ಲಸಿಕೆ ಸ್ವೀಕರಿಸುವುದಿಲ್ಲ ಎಂದು ಹೇಳಿಕೆ ನೀಡಿವೆ.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!
ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲು ಕಾಂಗ್ರೆಸ್​ ಆಡಳಿತ ರಾಜ್ಯಗಳ ನಕಾರ
Skanda
|

Updated on:Jan 09, 2021 | 12:35 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ಬಹಳಷ್ಟು ರಾಜ್ಯಗಳಿಗೆ ದಿನಾಂಕವನ್ನೇ ತಿಳಿಸಿಲ್ಲ. ಮಹಾರಾಷ್ಟ್ರ, ಛತ್ತೀಸ್​ಗಢ, ಹರಿಯಾಣ ರಾಜ್ಯಗಳಿಗೆ ಕೊರೊನಾ ಲಸಿಕೆ ಯಾವಾಗ ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಭಾರತದಲ್ಲಿ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್​ ಈ ಎರಡು ಲಸಿಕೆಗಳ ತುರ್ತು ಬಳಕೆಗೆ ಮಾತ್ರ ಅನುಮತಿ ಸಿಕ್ಕಿದೆ. ಆದರೆ, ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆ 3 ನೇ ಹಂತದ ಪ್ರಯೋಗವನ್ನು ಇನ್ನಷ್ಟೇ ಮುಗಿಸಬೇಕಿದೆ ಎನ್ನುವುದು ಗಮನಾರ್ಹ.

 ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಇದೆಲ್ಲವನ್ನೂ ಗಮನಿಸಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು ಕೊರೊನಾ ಲಸಿಕೆ ಸುರಕ್ಷತೆ ಕುರಿತು ಇದೀಗ ಕಳವಳ ವ್ಯಕ್ತಪಡಿಸಿದ್ದು, ನಮಗೆ ‘ಕೊವ್ಯಾಕ್ಸಿನ್​’ ಬೇಡ ಎಂದಿವೆ. ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು, ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪರಿಣಾಮದ ಬಗ್ಗೆ ಅಂಕಿ ಅಂಶ ನೀಡುವ ತನಕ ಲಸಿಕೆ ಸ್ವೀಕರಿಸುವುದಿಲ್ಲ ಎಂದು ಹೇಳಿಕೆ ನೀಡಿವೆ. ಇತ್ತ ಜಾರ್ಖಂಡ್ ರಾಜ್ಯ ಕೊರೊನಾ ಲಸಿಕೆಯನ್ನು ಎಲ್ಲಾ ರಾಜ್ಯಗಳಿಗೆ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದೆ.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ

Published On - 12:32 pm, Sat, 9 January 21

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!