AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್

ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ನಿಲ್ಲಿಸುವುದು ಒಳಿತು ಎಂದು ಶಶಿತರೂರ್​ ಟ್ವೀಟ್​ ಮಾಡಿದ್ದಾರೆ. ಕೊರೊನಾ 2ನೇ ಅಲೆ ಭೀತಿಯಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಖ್ಯ ಅತಿಥಿಯೇ ಇಲ್ಲದ ಮೇಲೆ ಎಂದಿನಂತೆ ಗಣರಾಜ್ಯೋತ್ಸವ ಆಚರಿಸುವ ಅವಶ್ಯಕತೆ ಏನಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್
ಶಶಿ ತರೂರ್​
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 06, 2021 | 1:51 PM

ದೆಹಲಿ: ಈ ಬಾರಿ ಗಣರಾಜ್ಯೋತ್ಸವ ಸಮಾರಂಭದ ಆಚರಣೆಯನ್ನು ಮೊಟಕುಗೊಳಿಸುವಂತೆ ಕಾಂಗ್ರೆಸ್ ನಾಯಕ ಶಶಿ ತರೂರ್​ ಸಲಹೆ ನೀಡಿದ್ದಾರೆ. ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್​ ಕೊರೊನಾ 2ನೇ ಅಲೆ ಭೀತಿಯಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಖ್ಯ ಅತಿಥಿಯೇ ಇಲ್ಲದ ಮೇಲೆ ಎಂದಿನಂತೆ ಗಣರಾಜ್ಯೋತ್ಸವ ಆಚರಿಸುವ ಅವಶ್ಯಕತೆ ಏನಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಪಥಸಂಚಲನ ಕಾರ್ಯಕ್ರಮಕ್ಕಾಗಿ ಜನರನ್ನು ಸೇರಿಸುವುದು ಬೇಜವಾಬ್ದಾರಿತನವಾಗಲಿದೆ. ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ನಿಲ್ಲಿಸುವುದು ಒಳಿತು ಎಂದು ಶಶಿತರೂರ್​ ಟ್ವೀಟ್​ ಮಾಡಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

Published On - 1:50 pm, Wed, 6 January 21

ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!