AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್

ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ನಿಲ್ಲಿಸುವುದು ಒಳಿತು ಎಂದು ಶಶಿತರೂರ್​ ಟ್ವೀಟ್​ ಮಾಡಿದ್ದಾರೆ. ಕೊರೊನಾ 2ನೇ ಅಲೆ ಭೀತಿಯಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಖ್ಯ ಅತಿಥಿಯೇ ಇಲ್ಲದ ಮೇಲೆ ಎಂದಿನಂತೆ ಗಣರಾಜ್ಯೋತ್ಸವ ಆಚರಿಸುವ ಅವಶ್ಯಕತೆ ಏನಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್
ಶಶಿ ತರೂರ್​
Skanda
| Edited By: |

Updated on:Jan 06, 2021 | 1:51 PM

Share

ದೆಹಲಿ: ಈ ಬಾರಿ ಗಣರಾಜ್ಯೋತ್ಸವ ಸಮಾರಂಭದ ಆಚರಣೆಯನ್ನು ಮೊಟಕುಗೊಳಿಸುವಂತೆ ಕಾಂಗ್ರೆಸ್ ನಾಯಕ ಶಶಿ ತರೂರ್​ ಸಲಹೆ ನೀಡಿದ್ದಾರೆ. ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್​ ಕೊರೊನಾ 2ನೇ ಅಲೆ ಭೀತಿಯಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಖ್ಯ ಅತಿಥಿಯೇ ಇಲ್ಲದ ಮೇಲೆ ಎಂದಿನಂತೆ ಗಣರಾಜ್ಯೋತ್ಸವ ಆಚರಿಸುವ ಅವಶ್ಯಕತೆ ಏನಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಪಥಸಂಚಲನ ಕಾರ್ಯಕ್ರಮಕ್ಕಾಗಿ ಜನರನ್ನು ಸೇರಿಸುವುದು ಬೇಜವಾಬ್ದಾರಿತನವಾಗಲಿದೆ. ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ನಿಲ್ಲಿಸುವುದು ಒಳಿತು ಎಂದು ಶಶಿತರೂರ್​ ಟ್ವೀಟ್​ ಮಾಡಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

Published On - 1:50 pm, Wed, 6 January 21

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!