AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್

ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್
ಸೋನಿಯಾ ಗಾಂಧಿ- ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:30 PM

Share

ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ತಪ್ಪಾಗಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪೇಚಿಗೆ ಸಿಲುಕಿದ ಘಟನೆ ಶನಿವಾರ ನಡೆದಿದೆ. ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಪುಣ್ಯಸ್ಮರಣೆ ಹಂಚಿಕೊಳ್ಳುವ ವೇಳೆಯಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್​ಶಾ ಫೊಟೊ ಹಂಚಿಕೊಂಡು ಮುಜುಗರಕ್ಕೆ ಒಳಗಾಗಿದೆ.

ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಡಿದ್ದ ಟ್ವೀಟ್​ನಲ್ಲಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಇಂಡಿಯನ್ ಆರ್ಮಿಯ ಮೊದಲ ಕಮಾಂಡರ್ ಇನ್ ಚೀಫ್ ಆಗಿದ್ದರು. ಅವರ ಪುಣ್ಯಸ್ಮರಣೆಯ ದಿನದಂದು 1947ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದ ಅವರ ನಾಯಕತ್ವಕ್ಕೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಬರೆದುಕೊಂಡಿತ್ತು.

ಈ ವಿವರಗಳು ಸರಿಯಾಗಿಯೇ ಇದ್ದರೂ ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು. ಆ ಬಳಿಕ ಕಾಂಗ್ರೆಸ್ ತಾನು ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿತು.

ಇದನ್ನೂ ಓದಿ: ಕೊವಿಡ್ ಪರಿಹಾರ ಸಾಮಾಗ್ರಿ ಹಂಚಿಕೆಯಲ್ಲಿ ಅವ್ಯವಹಾರ ಆರೋಪ; ಇದಕ್ಕೆಲ್ಲಾ ಹೆದರುವುದಿಲ್ಲ ಎಂದ ಯುವ ಕಾಂಗ್ರೆಸ್ ನಾಯಕ

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

Published On - 7:32 pm, Sat, 15 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ