AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್

ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್
ಸೋನಿಯಾ ಗಾಂಧಿ- ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:30 PM

Share

ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ತಪ್ಪಾಗಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪೇಚಿಗೆ ಸಿಲುಕಿದ ಘಟನೆ ಶನಿವಾರ ನಡೆದಿದೆ. ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಪುಣ್ಯಸ್ಮರಣೆ ಹಂಚಿಕೊಳ್ಳುವ ವೇಳೆಯಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್​ಶಾ ಫೊಟೊ ಹಂಚಿಕೊಂಡು ಮುಜುಗರಕ್ಕೆ ಒಳಗಾಗಿದೆ.

ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಡಿದ್ದ ಟ್ವೀಟ್​ನಲ್ಲಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಇಂಡಿಯನ್ ಆರ್ಮಿಯ ಮೊದಲ ಕಮಾಂಡರ್ ಇನ್ ಚೀಫ್ ಆಗಿದ್ದರು. ಅವರ ಪುಣ್ಯಸ್ಮರಣೆಯ ದಿನದಂದು 1947ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದ ಅವರ ನಾಯಕತ್ವಕ್ಕೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಬರೆದುಕೊಂಡಿತ್ತು.

ಈ ವಿವರಗಳು ಸರಿಯಾಗಿಯೇ ಇದ್ದರೂ ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು. ಆ ಬಳಿಕ ಕಾಂಗ್ರೆಸ್ ತಾನು ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿತು.

ಇದನ್ನೂ ಓದಿ: ಕೊವಿಡ್ ಪರಿಹಾರ ಸಾಮಾಗ್ರಿ ಹಂಚಿಕೆಯಲ್ಲಿ ಅವ್ಯವಹಾರ ಆರೋಪ; ಇದಕ್ಕೆಲ್ಲಾ ಹೆದರುವುದಿಲ್ಲ ಎಂದ ಯುವ ಕಾಂಗ್ರೆಸ್ ನಾಯಕ

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

Published On - 7:32 pm, Sat, 15 May 21

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು