AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್

ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್
ಸೋನಿಯಾ ಗಾಂಧಿ- ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:30 PM

Share

ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ತಪ್ಪಾಗಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪೇಚಿಗೆ ಸಿಲುಕಿದ ಘಟನೆ ಶನಿವಾರ ನಡೆದಿದೆ. ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಪುಣ್ಯಸ್ಮರಣೆ ಹಂಚಿಕೊಳ್ಳುವ ವೇಳೆಯಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್​ಶಾ ಫೊಟೊ ಹಂಚಿಕೊಂಡು ಮುಜುಗರಕ್ಕೆ ಒಳಗಾಗಿದೆ.

ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಡಿದ್ದ ಟ್ವೀಟ್​ನಲ್ಲಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಇಂಡಿಯನ್ ಆರ್ಮಿಯ ಮೊದಲ ಕಮಾಂಡರ್ ಇನ್ ಚೀಫ್ ಆಗಿದ್ದರು. ಅವರ ಪುಣ್ಯಸ್ಮರಣೆಯ ದಿನದಂದು 1947ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದ ಅವರ ನಾಯಕತ್ವಕ್ಕೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಬರೆದುಕೊಂಡಿತ್ತು.

ಈ ವಿವರಗಳು ಸರಿಯಾಗಿಯೇ ಇದ್ದರೂ ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು. ಆ ಬಳಿಕ ಕಾಂಗ್ರೆಸ್ ತಾನು ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿತು.

ಇದನ್ನೂ ಓದಿ: ಕೊವಿಡ್ ಪರಿಹಾರ ಸಾಮಾಗ್ರಿ ಹಂಚಿಕೆಯಲ್ಲಿ ಅವ್ಯವಹಾರ ಆರೋಪ; ಇದಕ್ಕೆಲ್ಲಾ ಹೆದರುವುದಿಲ್ಲ ಎಂದ ಯುವ ಕಾಂಗ್ರೆಸ್ ನಾಯಕ

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

Published On - 7:32 pm, Sat, 15 May 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ