AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್

ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್
ಸೋನಿಯಾ ಗಾಂಧಿ- ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:30 PM

Share

ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ತಪ್ಪಾಗಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪೇಚಿಗೆ ಸಿಲುಕಿದ ಘಟನೆ ಶನಿವಾರ ನಡೆದಿದೆ. ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಪುಣ್ಯಸ್ಮರಣೆ ಹಂಚಿಕೊಳ್ಳುವ ವೇಳೆಯಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್​ಶಾ ಫೊಟೊ ಹಂಚಿಕೊಂಡು ಮುಜುಗರಕ್ಕೆ ಒಳಗಾಗಿದೆ.

ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಡಿದ್ದ ಟ್ವೀಟ್​ನಲ್ಲಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಇಂಡಿಯನ್ ಆರ್ಮಿಯ ಮೊದಲ ಕಮಾಂಡರ್ ಇನ್ ಚೀಫ್ ಆಗಿದ್ದರು. ಅವರ ಪುಣ್ಯಸ್ಮರಣೆಯ ದಿನದಂದು 1947ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದ ಅವರ ನಾಯಕತ್ವಕ್ಕೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಬರೆದುಕೊಂಡಿತ್ತು.

ಈ ವಿವರಗಳು ಸರಿಯಾಗಿಯೇ ಇದ್ದರೂ ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು. ಆ ಬಳಿಕ ಕಾಂಗ್ರೆಸ್ ತಾನು ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿತು.

ಇದನ್ನೂ ಓದಿ: ಕೊವಿಡ್ ಪರಿಹಾರ ಸಾಮಾಗ್ರಿ ಹಂಚಿಕೆಯಲ್ಲಿ ಅವ್ಯವಹಾರ ಆರೋಪ; ಇದಕ್ಕೆಲ್ಲಾ ಹೆದರುವುದಿಲ್ಲ ಎಂದ ಯುವ ಕಾಂಗ್ರೆಸ್ ನಾಯಕ

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

Published On - 7:32 pm, Sat, 15 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ