AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್​​ಸರದ ಸಂಯೋಜಿತ ಅವಳಿ ಸೋಹ್ನಾ ಮತ್ತು ಮೋಹ್ನಾಗೆ ಸಿಕ್ಕಿತು ಸರ್ಕಾರಿ ಕೆಲಸ

ನಮಗೆ ಕೆಲಸದ ಬಗ್ಗೆ ತುಂಬಾ ಖುಷಿಯಾಗಿದೆ ಮತ್ತು ಡಿಸೆಂಬರ್ 20 ರಂದು ಸೇರಿದ್ದೇವೆ. ಅವಕಾಶಕ್ಕಾಗಿ ಪಂಜಾಬ್ ಸರ್ಕಾರ ಮತ್ತು ನಮಗೆ ಶಿಕ್ಷಣ ನೀಡಿದ ಪಿಂಗಲ್ವಾರಾ ಸಂಸ್ಥೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಅವರು  ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಅಮೃತ್​​ಸರದ ಸಂಯೋಜಿತ ಅವಳಿ ಸೋಹ್ನಾ ಮತ್ತು ಮೋಹ್ನಾಗೆ ಸಿಕ್ಕಿತು ಸರ್ಕಾರಿ ಕೆಲಸ
ಅವಳಿ ಸೋಹ್ನಾ- ಮೋಹ್ನಾ
TV9 Web
| Edited By: |

Updated on: Dec 23, 2021 | 7:30 PM

Share

ದೆಹಲಿ: ಅಮೃತ್​​ಸರದ ಸಂಯೋಜಿತ ಅವಳಿಗಳಾದ ಸೋಹ್ನಾ(Sohna) ಮತ್ತು ಮೋಹ್ನಾಗೆ (Mohna) ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (PSPCL) ನಲ್ಲಿ ಉದ್ಯೋಗ ಲಭಿಸಿದೆ. 19ರ ಹರೆಯದ ಸೋಹ್ನಾ ಡಿಸೆಂಬರ್ 20 ರಂದು ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಮೋಹ್ನಾ ಜೊತೆಗೆ PSPCL ನಲ್ಲಿ ವಿದ್ಯುತ್ ಉಪಕರಣಗಳನ್ನು ನೋಡಿಕೊಳ್ಳುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  “ನಮಗೆ ಕೆಲಸದ ಬಗ್ಗೆ ತುಂಬಾ ಸಂತೋಷವಾಗಿದೆ ಮತ್ತು ಡಿಸೆಂಬರ್ 20 ರಂದು ಸೇರಿದ್ದೇವೆ. ಅವಕಾಶಕ್ಕಾಗಿ ನಾವು ಪಂಜಾಬ್ ಸರ್ಕಾರ ಮತ್ತು ಪಿಂಗಲ್ವಾರಾ ಸಂಸ್ಥೆಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ,” ಎಂದು ಈ ಅವಳಿಗಳು ಹೇಳಿದ್ದಾರೆ.  ಇಲ್ಲಿನ ವಿದ್ಯುತ್ ಉಪಕರಣಗಳನ್ನು ನೋಡಿಕೊಳ್ಳಲು ಸೋಹ್ನಾ, ಮೋಹ್ನಾ ನಮಗೆ ಸಹಾಯ ಮಾಡುತ್ತಾರೆ. ಸೋಹ್ನಾಗೆ ಕೆಲಸ ಸಿಕ್ಕಿತು ಮತ್ತು ಮೋಹ್ನಾ ಜೊತೆಗೆ ಸಹಾಯ ಮಾಡುತ್ತಾರೆ” ಎಂದು ಪಿಎಸ್‌ಪಿಸಿಎಲ್‌ನ ಸಬ್‌ಸ್ಟೇಷನ್ ಜೂನಿಯರ್ ಎಂಜಿನಿಯರ್ ರವೀಂದರ್ ಕುಮಾರ್ ಹೇಳಿದರು. ಈ ಕ್ಷೇತ್ರದಲ್ಲಿ ಅನುಭವವಿದ್ದ ಕಾರಣ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಕುಮಾರ್ ಹೇಳಿದರು. ಈ ಅವಕಾಶವನ್ನು ಒದಗಿಸಿದ್ದಕ್ಕಾಗಿ ಅವಳಿಗಳು ಪಂಜಾಬ್ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು.

ನಮಗೆ ಕೆಲಸದ ಬಗ್ಗೆ ತುಂಬಾ ಖುಷಿಯಾಗಿದೆ ಮತ್ತು ಡಿಸೆಂಬರ್ 20 ರಂದು ಸೇರಿದ್ದೇವೆ. ಅವಕಾಶಕ್ಕಾಗಿ ಪಂಜಾಬ್ ಸರ್ಕಾರ ಮತ್ತು ನಮಗೆ ಶಿಕ್ಷಣ ನೀಡಿದ ಪಿಂಗಲ್ವಾರಾ ಸಂಸ್ಥೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಅವರು  ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಈ ಅವಳಿಗಳು ಜೂನ್ 14, 2003 ರಂದು ನವದೆಹಲಿಯಲ್ಲಿ ಎರಡು ಹೃದಯಗಳು, ತೋಳುಗಳು, ಮೂತ್ರಪಿಂಡಗಳು ಮತ್ತು ಬೆನ್ನುಹುರಿಗಳೊಂದಿಗೆ ಜನಿಸಿದರು. ಆದರೆ ಯಕೃತ್ತು, ಪಿತ್ತಕೋಶ ಮತ್ತು ಕಾಲುಗಳು ಇಬ್ಬರಿಗೂ ಒಂದೇ. ಜನನದ ನಂತರ, ಸೋಹ್ನಾ ಮತ್ತು ಮೋಹ್ನಾ ಅವರನ್ನು ಅವರ ಪೋಷಕರು ಕೈಬಿಟ್ಟಿದ್ದು ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ಕರೆದೊಯ್ಯಲಾಯಿತು. ಶಸ್ತ್ರಚಿಕಿತ್ಸೆಯು ಮಾರಣಾಂತಿಕ ತೊಡಕುಗಳನ್ನು ಉಂಟುಮಾಡಬಹುದು ಎಂದು ಏಮ್ಸ್ ನ ವೈದ್ಯರು ಅವರನ್ನು ಬೇರ್ಪಡಿಸುವುದು ಬೇಡ ಎಂದು ನಿರ್ಧರಿಸಿದ್ದರು.

ಇದನ್ನೂ ಓದಿ: PM Modi in Varanasi ಗೋವುಗಳ ಬಗ್ಗೆ ಗೇಲಿ ಮಾಡುವವರು ಕೋಟಿಗಟ್ಟಲೆ ಜನರ ಜೀವನೋಪಾಯವೇ ಅವು ಎಂಬುದನ್ನು ಮರೆಯುತ್ತಾರೆ: ಮೋದಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್