AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೊದಲ ಕೇಬಲ್ ರೈಲು ಸೇತುವೆ ನಿರ್ಮಾಣ, ಇಲ್ಲಿದೆ ಕೆಲವೊಂದು ಫೋಟೋಗಳು

ಭಾರತದ ಮೊದಲ ಕೇಬಲ್ ರೈಲು ಸೇತುವೆಯನ್ನು ಜಮ್ಮು ಕಾಶ್ಮೀರದ ಅಂಜಿ ನದಿಯ ಮೇಲೆ ನಿರ್ಮಿಸಲಾಗುತ್ತಿದೆ. ಕತ್ರಾವನ್ನು ರಿಯಾಸಿಯೊಂದಿಗೆ ಸಂಪರ್ಕಿಸುವ ಈ ಸೇತುವೆಯ ಕೆಲವೊಂದು ಫೋಟೋಗಳು ಇಲ್ಲಿವೆ.

TV9 Web
| Updated By: Rakesh Nayak Manchi

Updated on: Jul 08, 2022 | 6:41 PM

ಭಾರತದ ಮೊದಲ ಕೇಬಲ್ ರೈಲು ಸೇತುವೆಯನ್ನು ಜಮ್ಮು ಕಾಶ್ಮೀರದ ಅಂಜಿ ನದಿಯ ಮೇಲೆ ನಿರ್ಮಿಸಲಾಗುತ್ತಿದೆ. ಕತ್ರಾವನ್ನು ರಿಯಾಸಿಯೊಂದಿಗೆ ಸಂಪರ್ಕಿಸುವ ಈ ಸೇತುವೆಯ ಕೆಲವೊಂದು ಫೋಟೋಗಳು ಈ ಕೆಳಗಿನಂತಿವೆ.

Construction of India's first cable railway bridge Here are some photos

1 / 5
ಅಂಜಿ ನದಿಯ ಮೇಲೆ ರಿಯಾಸಿ ಜಿಲ್ಲೆಯಲ್ಲಿರುವ ಈ ಸೇತುವೆಯು ಸವಾಲಿನ ಉಧಮ್​ಪರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕದ ಒಂದು ಭಾಗವಾಗಿದೆ. ರೈಲುಗಳು ಹಿಮಾಲಯದ ಮೂಲಕ ಎತ್ತರದಲ್ಲಿ ಹಾದುಹೋಗುತ್ತದೆ.

Construction of India's first cable railway bridge Here are some photos

2 / 5
Construction of India's first cable railway bridge Here are some photos

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಸೇತುವೆಗೆ ಸಂಬಂಧಿಸಿದ ಕೆಲವು ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಸುಂದರವಾದ ನೋಟವನ್ನು ಬೀರುವ ಸೇತುವೆಗಳನ್ನು ಕಾಣಬಹುದು. ಕಾಶ್ಮೀರವನ್ನು ಸಂಪರ್ಕಿಸುವ ದೇಶದ ಮೊದಲ ಕೇಬಲ್ ತಂಗುವ ರೈಲು ಸೇರುವೆ, ಅಂಜಿ ಖಾಡ್ ಸೇತುವೆ ಭವಿಷ್ಯಕ್ಕಾಗಿ ಸಿದ್ಧವಾಗಿದೆ ಎಂದು ಅಶ್ವಿನಿ ವೈಷ್ಣವ್ ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ.

3 / 5
Construction of India's first cable railway bridge Here are some photos

ಈ ಸೇತುವೆಯು 473.25 ಮೀಟರ್ ಉದ್ದ ಇದ್ದು, ನದಿಯ ಮಟ್ಟದಿಂದ 331 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗುತ್ತಿದೆ. ಅಲ್ಲದೆ 96 ಕೇಬಲ್​ಗಳ ಬೆಂಬಲದೊಂದಿಗೆ ನಿರ್ಮಾಣವಾಗುತ್ತಿದೆ. ಈ ಸೇತುವೆಯು ಭಾರಿ ಬಿರುಗಾಳಿಗಳನ್ನು ಎದುರಿಸಬಲ್ಲದು. ಸೇತುವೆ ನಿರ್ಮಾಣ ಕಾಮಗಾರಿಯು ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

4 / 5
Construction of India's first cable railway bridge Here are some photos

ಇಳಿಜಾರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗುತ್ತಿರುವ ಈ ಸೇತುವೆ ನಿರ್ಮಾಣಕ್ಕೆ ವಿಶಿಷ್ಟ ಹಾಗೂ ಸುಧಾರಿತ ತಂತ್ರಜ್ಞಾನ ಮತ್ತು ಸಲಕರಣೆಗಳ ಸಹಾಯ ತೆಗೆದುಕೊಳ್ಳಲಾಗಿದೆ. ಕೊಂಕಣ ರೈಲ್ವೇ ಕಾರ್ಪೋರೇಷನ್ ಲಿ. ಈ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದೆ.

5 / 5
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್