AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸಿದರೆ ಶಿಕ್ಷೆ: ವಿವಾದ ಶಮನ ಮಾಡಲು ಯತ್ನಿಸಿದ ಬಿಹಾರ ಸಿಎಂ

‘ರಚನಾತ್ಮಕ ಟೀಕೆಯನ್ನು ಸ್ವಾಗತಿಸುತ್ತೇವೆ. ಸುಳ್ಳುಸುದ್ದಿ ಹಬ್ಬಿಸುವ, ಅವಮಾನ ಉಂಟುಮಾಡುವಂತಹ ಪೋಸ್ಟ್​ಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸಿದರೆ ಶಿಕ್ಷೆ: ವಿವಾದ ಶಮನ ಮಾಡಲು ಯತ್ನಿಸಿದ ಬಿಹಾರ ಸಿಎಂ
ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​
guruganesh bhat
| Updated By: ರಾಜೇಶ್ ದುಗ್ಗುಮನೆ|

Updated on:Jan 22, 2021 | 10:07 PM

Share

ಪಾಟ್ನಾ: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಪೋಸ್ಟ್​ಗಳನ್ನು ಸೈಬರ್ ಕ್ರೈಮ್​ ಕಾಯ್ದೆಯಡಿ ಮಾನನಷ್ಟ ಮೊಕದ್ದಮೆ ಹೂಡುವ ಯೋಚನೆ ವಿವಾದಕ್ಕೀಡಾಗಿದೆ. ಈ ವಿವಾದವನ್ನು ಶಮನಗೊಳಿಸಲು ಪ್ರಯತ್ನಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ರಚನಾತ್ಮಕ ಟೀಕೆಯನ್ನು ಸ್ವಾಗತಿಸುತ್ತೇವೆ. ಸುಳ್ಳುಸುದ್ದಿ ಹಬ್ಬಿಸುವ, ಅವಮಾನ ಉಂಟುಮಾಡುವಂತಹ ಪೋಸ್ಟ್​ಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

‘ಪ್ರಜಾಪ್ರಭುತ್ವದಲ್ಲಿ ಟೀಕೆಗಳು ಅವಶ್ಯ. ಆದರೆ, ರಚನಾತ್ಮಕ ಮತ್ತು ಗುಣಮಟ್ಟದ ಭಾಷೆಯಲ್ಲಿದ್ದರೆ ಮಾತ್ರ ಅವುಗಳು ಸ್ವೀಕಾರಾರ್ಹ. ವದಂತಿಗಳನ್ನು ಹಬ್ಬಿಸುವ, ಕೆಟ್ಟ ಭಾಷೆಯಲ್ಲಿ ತೆಗಳುವ ಪೋಸ್ಟ್​ಗಳನ್ನು ಐಟಿ ಆ್ಯಕ್ಟ್​ನಡಿ ಶಿಕ್ಷೆಗೆ ಒಳಪಡಿಸಬಹುದು ಎಂದು ಬಿಹಾರದ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಪೋಸ್ಟ್​ಗಳನ್ನು ಹಾಕುವವರನ್ನು ಶಿಕ್ಷಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಈ ನಿರ್ಣಯ ವಿವಾದಕ್ಕೀಡಾಗುತ್ತಿದ್ದಂತೆ ಅವರು ಸ್ಪಷ್ಟನೆ ನೀಡಿದ್ದಾರೆ.

Published On - 10:06 pm, Fri, 22 January 21

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ