AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸಿದರೆ ಶಿಕ್ಷೆ: ವಿವಾದ ಶಮನ ಮಾಡಲು ಯತ್ನಿಸಿದ ಬಿಹಾರ ಸಿಎಂ

‘ರಚನಾತ್ಮಕ ಟೀಕೆಯನ್ನು ಸ್ವಾಗತಿಸುತ್ತೇವೆ. ಸುಳ್ಳುಸುದ್ದಿ ಹಬ್ಬಿಸುವ, ಅವಮಾನ ಉಂಟುಮಾಡುವಂತಹ ಪೋಸ್ಟ್​ಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸಿದರೆ ಶಿಕ್ಷೆ: ವಿವಾದ ಶಮನ ಮಾಡಲು ಯತ್ನಿಸಿದ ಬಿಹಾರ ಸಿಎಂ
ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​
guruganesh bhat
| Edited By: |

Updated on:Jan 22, 2021 | 10:07 PM

Share

ಪಾಟ್ನಾ: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಪೋಸ್ಟ್​ಗಳನ್ನು ಸೈಬರ್ ಕ್ರೈಮ್​ ಕಾಯ್ದೆಯಡಿ ಮಾನನಷ್ಟ ಮೊಕದ್ದಮೆ ಹೂಡುವ ಯೋಚನೆ ವಿವಾದಕ್ಕೀಡಾಗಿದೆ. ಈ ವಿವಾದವನ್ನು ಶಮನಗೊಳಿಸಲು ಪ್ರಯತ್ನಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ರಚನಾತ್ಮಕ ಟೀಕೆಯನ್ನು ಸ್ವಾಗತಿಸುತ್ತೇವೆ. ಸುಳ್ಳುಸುದ್ದಿ ಹಬ್ಬಿಸುವ, ಅವಮಾನ ಉಂಟುಮಾಡುವಂತಹ ಪೋಸ್ಟ್​ಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

‘ಪ್ರಜಾಪ್ರಭುತ್ವದಲ್ಲಿ ಟೀಕೆಗಳು ಅವಶ್ಯ. ಆದರೆ, ರಚನಾತ್ಮಕ ಮತ್ತು ಗುಣಮಟ್ಟದ ಭಾಷೆಯಲ್ಲಿದ್ದರೆ ಮಾತ್ರ ಅವುಗಳು ಸ್ವೀಕಾರಾರ್ಹ. ವದಂತಿಗಳನ್ನು ಹಬ್ಬಿಸುವ, ಕೆಟ್ಟ ಭಾಷೆಯಲ್ಲಿ ತೆಗಳುವ ಪೋಸ್ಟ್​ಗಳನ್ನು ಐಟಿ ಆ್ಯಕ್ಟ್​ನಡಿ ಶಿಕ್ಷೆಗೆ ಒಳಪಡಿಸಬಹುದು ಎಂದು ಬಿಹಾರದ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಪೋಸ್ಟ್​ಗಳನ್ನು ಹಾಕುವವರನ್ನು ಶಿಕ್ಷಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಈ ನಿರ್ಣಯ ವಿವಾದಕ್ಕೀಡಾಗುತ್ತಿದ್ದಂತೆ ಅವರು ಸ್ಪಷ್ಟನೆ ನೀಡಿದ್ದಾರೆ.

Published On - 10:06 pm, Fri, 22 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?