AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ

ಪತಿ ತನಗೆ ಮೋಸ ಮಾಡಿ ಬ್ಯಾಂಕ್​ನಿಂದ ಹಣ ದೋಚಿದ್ದಾರೆ ಎಂದು ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

Mumbai: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ
ನ್ಯಾಯಾಲಯImage Credit source: Times Of India
ನಯನಾ ರಾಜೀವ್
|

Updated on: Mar 10, 2023 | 2:44 PM

Share

ಪತಿ ತನಗೆ ಮೋಸ ಮಾಡಿ ಬ್ಯಾಂಕ್​ನಿಂದ ಹಣ ದೋಚಿದ್ದಾರೆ ಎಂದು ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇದು ಗ್ರಾಹಕ ವ್ಯಾಜ್ಯವಲ್ಲ ಆನ್​ಲೈನ್ ವಂಚನೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಎಚ್​ಡಿಎಫ್​ಸಿ ಬ್ಯಾಂಕ್ ವಿರುದ್ಧದ ಸಲ್ಲಿಸಲಾಗಿದ್ದ ಸೇವೆಯಲ್ಲಿನ ಕೊರತೆ ದೂರನ್ನು ಜಿಲ್ಲಾ ಗ್ರಾಹಕ ನ್ಯಾಯಾಲಯ ವಜಾಗೊಳಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಆನ್​ಲೈನ್ ಟ್ರ್ಯಾನ್ಸಾಕ್ಷನ್​ನಲ್ಲಿ ಬ್ಯಾಂಕ್ ಯಾವ್ದೇ ಕಾರಣಕ್ಕೂ ಮಧ್ಯಪ್ರವೇಶಿಸುವುದಿಲ್ಲ. ಆನ್​ಲೈನ್ ವಟಿವಾಟಿನಲ್ಲಾದ ಮೋಸದಲ್ಲಿ ಬ್ಯಾಂಕ್ ಭಾಗಿಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಹಾಗಾಗಿ ಬ್ಯಾಂಕ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.

ಮುಂಬೈ ನಿವಾಸಿಯಾಗಿರುವ ನಿವಿಯಾ ತನ್ನ ಪತಿಯಿಂದ ವಂಚನೆಗೊಳಗಾಗಿದ್ದೇನೆ ಎಂದು ದೂರು ನೀಡಿದ್ದರು. ಪತಿ ನನಗೆ ಮೋಸ ಮಾಡಿ 5.11 ಲಕ್ಷಕ್ಕೂ ಅಧಿಕ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: Cyber Crime: ಹಣ ಡಬಲ್ ಆಮಿಷವೊಡ್ಡಿ ಪ್ರತಿಷ್ಠಿತ ಮನೆತನ ‌ಮಹಿಳೆಗೆ ಲಕ್ಷ ಲಕ್ಷ ಹಣ ವಂಚನೆ

ಈ ಕುರಿತು ಎಫ್​ಐಆರ್​ ದಾಖಲಿಸಲಾಗಿದೆ. ಸೇವೆಯಲ್ಲಿನ ಲೋಪದಿಂದಾಗಿಯೇ ನನ್ನ ಅಕೌಂಟ್​ನಲ್ಲಿರುವ ಹಣವನ್ನು ಸುಲಭವಾಗಿ ಡ್ರಾ ಮಾಡಿದ್ದಾರೆ ಎಂದು ದೂರಿದ್ದರು.

ಇದೀಗ ನ್ಯಾಯಾಲಯವು ಇದರಲ್ಲಿ ಬ್ಯಾಂಕ್ ತಪ್ಪು ಇಲ್ಲ, ಎಂದು ಹೇಳಿದ್ದು, ಈ ಸಮಸ್ಯೆ ನಮ್ಮ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ