AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ

ಪತಿ ತನಗೆ ಮೋಸ ಮಾಡಿ ಬ್ಯಾಂಕ್​ನಿಂದ ಹಣ ದೋಚಿದ್ದಾರೆ ಎಂದು ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

Mumbai: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ
ನ್ಯಾಯಾಲಯImage Credit source: Times Of India
ನಯನಾ ರಾಜೀವ್
|

Updated on: Mar 10, 2023 | 2:44 PM

Share

ಪತಿ ತನಗೆ ಮೋಸ ಮಾಡಿ ಬ್ಯಾಂಕ್​ನಿಂದ ಹಣ ದೋಚಿದ್ದಾರೆ ಎಂದು ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇದು ಗ್ರಾಹಕ ವ್ಯಾಜ್ಯವಲ್ಲ ಆನ್​ಲೈನ್ ವಂಚನೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಎಚ್​ಡಿಎಫ್​ಸಿ ಬ್ಯಾಂಕ್ ವಿರುದ್ಧದ ಸಲ್ಲಿಸಲಾಗಿದ್ದ ಸೇವೆಯಲ್ಲಿನ ಕೊರತೆ ದೂರನ್ನು ಜಿಲ್ಲಾ ಗ್ರಾಹಕ ನ್ಯಾಯಾಲಯ ವಜಾಗೊಳಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಆನ್​ಲೈನ್ ಟ್ರ್ಯಾನ್ಸಾಕ್ಷನ್​ನಲ್ಲಿ ಬ್ಯಾಂಕ್ ಯಾವ್ದೇ ಕಾರಣಕ್ಕೂ ಮಧ್ಯಪ್ರವೇಶಿಸುವುದಿಲ್ಲ. ಆನ್​ಲೈನ್ ವಟಿವಾಟಿನಲ್ಲಾದ ಮೋಸದಲ್ಲಿ ಬ್ಯಾಂಕ್ ಭಾಗಿಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಹಾಗಾಗಿ ಬ್ಯಾಂಕ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.

ಮುಂಬೈ ನಿವಾಸಿಯಾಗಿರುವ ನಿವಿಯಾ ತನ್ನ ಪತಿಯಿಂದ ವಂಚನೆಗೊಳಗಾಗಿದ್ದೇನೆ ಎಂದು ದೂರು ನೀಡಿದ್ದರು. ಪತಿ ನನಗೆ ಮೋಸ ಮಾಡಿ 5.11 ಲಕ್ಷಕ್ಕೂ ಅಧಿಕ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: Cyber Crime: ಹಣ ಡಬಲ್ ಆಮಿಷವೊಡ್ಡಿ ಪ್ರತಿಷ್ಠಿತ ಮನೆತನ ‌ಮಹಿಳೆಗೆ ಲಕ್ಷ ಲಕ್ಷ ಹಣ ವಂಚನೆ

ಈ ಕುರಿತು ಎಫ್​ಐಆರ್​ ದಾಖಲಿಸಲಾಗಿದೆ. ಸೇವೆಯಲ್ಲಿನ ಲೋಪದಿಂದಾಗಿಯೇ ನನ್ನ ಅಕೌಂಟ್​ನಲ್ಲಿರುವ ಹಣವನ್ನು ಸುಲಭವಾಗಿ ಡ್ರಾ ಮಾಡಿದ್ದಾರೆ ಎಂದು ದೂರಿದ್ದರು.

ಇದೀಗ ನ್ಯಾಯಾಲಯವು ಇದರಲ್ಲಿ ಬ್ಯಾಂಕ್ ತಪ್ಪು ಇಲ್ಲ, ಎಂದು ಹೇಳಿದ್ದು, ಈ ಸಮಸ್ಯೆ ನಮ್ಮ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್