AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ

ಚಿತ್ತೂರಿನಿಂದ ಕಕಿನದಗೆ ಕಂಟೇನರ್​ನಲ್ಲಿ‌ ಹೀರೋ‌ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ‌ ಬಳಿ ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ
ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ
ಆಯೇಷಾ ಬಾನು
|

Updated on: Dec 21, 2020 | 9:31 AM

Share

ಹೈದರಾಬಾದ್: ದ್ವಿಚಕ್ರ ವಾಹನಗಳನ್ನು ಸಾಗಿಸುತ್ತಿದ್ದ ಕಂಟೇನರ್​ಗೆ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಆಂಧ್ರಪ್ರದೇಶದ ಮುಖ್ಯ ಹೆದ್ದಾರಿಯಲ್ಲಿ‌ ನಡೆದಿದೆ.

ಚಿತ್ತೂರಿನಿಂದ ಕಕಿನದಗೆ ಕಂಟೇನರ್​ನಲ್ಲಿ‌ ಹೀರೋ‌ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ‌ ಬಳಿ ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.

ಕಂಟೇನರ್​ನಲ್ಲಿ ಸುಮಾರು 40ಕ್ಕೂ ಹೆಚ್ಚು ವಾಹನಗಳಿದ್ದವು ಎಂದು ಮೂಲಗಳಿಂದ ತಿಳಿಸು ಬಂದಿದೆ. ಈ ಪೈಕಿ ಅನೇಕ ದ್ವಿಚಕ್ರ ವಾಹನಗಳು ಬೆಂಕಿಗೆ‌ ಸಂಪೂರ್ಣ ಆಹುತಿಯಾಗಿದ್ದು ಕೆಲವು ವಾಹನಗಳು ಅರ್ಧಂಬರ್ಧ ಸುಟ್ಟು ಹೋಗಿವೆ. ಸದ್ಯ ಚಾಲಕನಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು