AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ

ಚಿತ್ತೂರಿನಿಂದ ಕಕಿನದಗೆ ಕಂಟೇನರ್​ನಲ್ಲಿ‌ ಹೀರೋ‌ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ‌ ಬಳಿ ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ
ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ
ಆಯೇಷಾ ಬಾನು
|

Updated on: Dec 21, 2020 | 9:31 AM

Share

ಹೈದರಾಬಾದ್: ದ್ವಿಚಕ್ರ ವಾಹನಗಳನ್ನು ಸಾಗಿಸುತ್ತಿದ್ದ ಕಂಟೇನರ್​ಗೆ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಆಂಧ್ರಪ್ರದೇಶದ ಮುಖ್ಯ ಹೆದ್ದಾರಿಯಲ್ಲಿ‌ ನಡೆದಿದೆ.

ಚಿತ್ತೂರಿನಿಂದ ಕಕಿನದಗೆ ಕಂಟೇನರ್​ನಲ್ಲಿ‌ ಹೀರೋ‌ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ‌ ಬಳಿ ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.

ಕಂಟೇನರ್​ನಲ್ಲಿ ಸುಮಾರು 40ಕ್ಕೂ ಹೆಚ್ಚು ವಾಹನಗಳಿದ್ದವು ಎಂದು ಮೂಲಗಳಿಂದ ತಿಳಿಸು ಬಂದಿದೆ. ಈ ಪೈಕಿ ಅನೇಕ ದ್ವಿಚಕ್ರ ವಾಹನಗಳು ಬೆಂಕಿಗೆ‌ ಸಂಪೂರ್ಣ ಆಹುತಿಯಾಗಿದ್ದು ಕೆಲವು ವಾಹನಗಳು ಅರ್ಧಂಬರ್ಧ ಸುಟ್ಟು ಹೋಗಿವೆ. ಸದ್ಯ ಚಾಲಕನಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?