AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ

ಚಿತ್ತೂರಿನಿಂದ ಕಕಿನದಗೆ ಕಂಟೇನರ್​ನಲ್ಲಿ‌ ಹೀರೋ‌ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ‌ ಬಳಿ ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ
ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ
ಆಯೇಷಾ ಬಾನು
|

Updated on: Dec 21, 2020 | 9:31 AM

Share

ಹೈದರಾಬಾದ್: ದ್ವಿಚಕ್ರ ವಾಹನಗಳನ್ನು ಸಾಗಿಸುತ್ತಿದ್ದ ಕಂಟೇನರ್​ಗೆ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಆಂಧ್ರಪ್ರದೇಶದ ಮುಖ್ಯ ಹೆದ್ದಾರಿಯಲ್ಲಿ‌ ನಡೆದಿದೆ.

ಚಿತ್ತೂರಿನಿಂದ ಕಕಿನದಗೆ ಕಂಟೇನರ್​ನಲ್ಲಿ‌ ಹೀರೋ‌ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ‌ ಬಳಿ ವಾಹನಗಳನ್ನು‌ ಸಾಗಿಸುತ್ತಿದ್ದ ಕಂಟೇನರ್‌ ಲಾರಿಗೆ‌ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.

ಕಂಟೇನರ್​ನಲ್ಲಿ ಸುಮಾರು 40ಕ್ಕೂ ಹೆಚ್ಚು ವಾಹನಗಳಿದ್ದವು ಎಂದು ಮೂಲಗಳಿಂದ ತಿಳಿಸು ಬಂದಿದೆ. ಈ ಪೈಕಿ ಅನೇಕ ದ್ವಿಚಕ್ರ ವಾಹನಗಳು ಬೆಂಕಿಗೆ‌ ಸಂಪೂರ್ಣ ಆಹುತಿಯಾಗಿದ್ದು ಕೆಲವು ವಾಹನಗಳು ಅರ್ಧಂಬರ್ಧ ಸುಟ್ಟು ಹೋಗಿವೆ. ಸದ್ಯ ಚಾಲಕನಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಮದ್ಯ ಸರಬರಾಜು ಟ್ರಕ್​ಗೆ ಕ್ರೇನ್​ ಡಿಕ್ಕಿ: ಉರುಳಿಬಿದ್ದ ಟ್ರಕ್​ನಿಂದ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನರು

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ