AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಕ್ಲೋರಿನ್ ಅನಿಲದ ಕಂಟೇನರ್​ ಸೋರಿಕೆ; 15 ಮಂದಿ ಅಸ್ವಸ್ಥ

ಜನರು ಉಸಿರುಗಟ್ಟಿ ಅಸ್ವಸ್ಥರಾಗಿದ್ದು ಅವರನ್ನು ಲಾಲ್ಬಾಗ್ ಉಪವಿಭಾಗ ಆಸ್ಪತ್ರೆಗೆ ಸಾಗಿಸಲಾಯಿತು. ಜೆಸಿಬಿಗಳು  ಕೆಡವುವ ಕಾರ್ಯ ಮಾಡುತ್ತಿದ್ದ ವೇಳೆ ಅರಿವಿಲ್ಲದೆ ಹಳೆಯ ನೀರಿನ ಟ್ಯಾಂಕ್ ಅನ್ನು ಒಡೆದಿವೆ.

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಕ್ಲೋರಿನ್ ಅನಿಲದ ಕಂಟೇನರ್​ ಸೋರಿಕೆ; 15 ಮಂದಿ ಅಸ್ವಸ್ಥ
ಅಸ್ವಸ್ಥರಾದ ಜನರನ್ನು ಆಸ್ಪತ್ರೆಗೆ ದಾಖಲಿಸಿರುವುದು
TV9 Web
| Edited By: |

Updated on:May 16, 2022 | 6:58 PM

Share

ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್‌ನ (Murshidabad) ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ವಿಭಾಗದಲ್ಲಿ ಹಳೆಯ ನೀರಿನ ಟ್ಯಾಂಕ್  ಕೆಡವುವ ಸಂದರ್ಭದಲ್ಲಿ ಕ್ಲೋರಿನ್ ಅನಿಲದ (chlorine gas) ಕಂಟೇನರ್ ಸೋರಿಕೆಯಾಗಿದ್ದು,15 ಜನರು ಅಸ್ವಸ್ಥರಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಜನರು ಉಸಿರುಗಟ್ಟಿ ಅಸ್ವಸ್ಥರಾಗಿದ್ದು ಅವರನ್ನು ಲಾಲ್ಬಾಗ್ ಉಪವಿಭಾಗ ಆಸ್ಪತ್ರೆಗೆ ಸಾಗಿಸಲಾಯಿತು. ಜೆಸಿಬಿಗಳು  ಕೆಡವುವ ಕಾರ್ಯ ಮಾಡುತ್ತಿದ್ದ ವೇಳೆ ಅರಿವಿಲ್ಲದೆ ಹಳೆಯ ನೀರಿನ ಟ್ಯಾಂಕ್ ಅನ್ನು ಒಡೆದಿವೆ. ಸ್ಥಳದಲ್ಲಿ ಅನಿಲವನ್ನು ಹೊರಹಾಕಲು ಅಗ್ನಿಶಾಮಕ ಇಂಜಿನ್‌ಗಳು ನೀರು ಬಳಸುತ್ತಿವೆ ತೀವ್ರವಾಗಿ ಅಸ್ವಸ್ಥರಾದ 2 ಮಂದಿಯನ್ನು ಬಹರಂಪುರ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ” ಎಂದು ಲಾಲ್‌ಬಾಗ್ ಅಗ್ನಿಶಾಮಕ ಠಾಣೆಯ ಪ್ರಭಾರಿ ಜಿತೇನ್ ಪಾಲ್ ಹೇಳಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ರಾಜ್ಯದ ದುರ್ಗಾಪುರದ ಸ್ಟೀಲ್ ಪ್ಲಾಂಟ್‌ನಲ್ಲಿ ನಿರ್ವಹಣೆ ಕೆಲಸದ ವೇಳೆ ಅಪಘಾತ ಸಂಭವಿಸಿ ಮೂವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದರು. ಬೇಸಿಕ್ ಆಕ್ಸಿಜನ್ ಫರ್ನೇಸ್ (ಬಿಒಎಫ್) ಪರಿವರ್ತಕದಲ್ಲಿ ಕೆಲಸ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದಿದ್ದರಿಂದ ವಿಷಕಾರಿ ಅನಿಲವನ್ನು ಉಸಿರಾಡಿದ ನಂತರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಯೂನಿಯನ್ ನಾಯಕ ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅವರಲ್ಲಿ ಮೂವರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು, ಅವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಉಳಿದ ಇಬ್ಬರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:35 pm, Mon, 16 May 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?