AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಅಣ್ಣಾಮಲೈ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ, ಉದ್ವಿಗ್ನತೆ

ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಅಣ್ಣಾಮಲೈ ದೇವಸ್ಥಾನ(Temple)ದ ಆವರಣದಲ್ಲಿ ವ್ಯಕ್ತಿಯೊಬ್ಬ ಮಾಂಸಾಹಾರ ಸೇವಿಸಿದ ಹಿನ್ನೆಲೆ ಉದ್ವಿಗ್ನತೆ ಭುಗಿಲೆದ್ದಿದೆ. ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ.ದೇವಾಲಯದ ಹೊರಾಂಗಣದಲ್ಲಿ ಈ ಘಟನೆ ಸಂಭವಿಸಿದೆ.ವ್ಯಕ್ತಿ ಆಹಾರ ತಿನ್ನುತ್ತಿರುವುದನ್ನು ಗಮನಿಸಿದ ಭಕ್ತರು ತಕ್ಷಣವೇ ದೇವಾಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಅವರ ಬಳಿಗೆ ಬಂದು ಏನು ಸೇವಿಸುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಆ ವ್ಯಕ್ತಿ ತಾನು ಸರಳ ಬಿಯರ್ಯನಿ ಆರ್ಡರ್ ಮಾಡಿದ್ದೆ ಆದರೆ ತಪ್ಪಾಗಿ ಚಿಕನ್ ಅದರೊಂದಿಗೆ ಪ್ಯಾಕ್ ಮಾಡಿ ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡು: ಅಣ್ಣಾಮಲೈ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ, ಉದ್ವಿಗ್ನತೆ
ದೇವಸ್ಥಾನ Image Credit source: India Today
ನಯನಾ ರಾಜೀವ್
|

Updated on:Jun 10, 2025 | 8:03 AM

Share

ಚೆನ್ನೈ, ಜೂನ್ 10: ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಅಣ್ಣಾಮಲೈ ದೇವಸ್ಥಾನ(Temple)ದ ಆವರಣದಲ್ಲಿ ವ್ಯಕ್ತಿಯೊಬ್ಬ ಮಾಂಸಾಹಾರ ಸೇವಿಸಿದ ಹಿನ್ನೆಲೆ ಉದ್ವಿಗ್ನತೆ ಭುಗಿಲೆದ್ದಿದೆ. ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ.ದೇವಾಲಯದ ಹೊರಾಂಗಣದಲ್ಲಿ ಈ ಘಟನೆ ಸಂಭವಿಸಿದೆ.ವ್ಯಕ್ತಿ ಆಹಾರ ತಿನ್ನುತ್ತಿರುವುದನ್ನು ಗಮನಿಸಿದ ಭಕ್ತರು ತಕ್ಷಣವೇ ದೇವಾಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ಅವರ ಬಳಿಗೆ ಬಂದು ಏನು ಸೇವಿಸುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಆ ವ್ಯಕ್ತಿ ತಾನು ಸರಳ ಬಿಯರ್ಯನಿ ಆರ್ಡರ್ ಮಾಡಿದ್ದೆ ಆದರೆ ತಪ್ಪಾಗಿ ಚಿಕನ್ ಅದರೊಂದಿಗೆ ಪ್ಯಾಕ್ ಮಾಡಿ ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಅಧಿಕಾರಿಗಳು ಆ ವ್ಯಕ್ತಿಗೆ ಆಹಾರವನ್ನು ಪ್ಯಾಕ್ ಮಾಡಲು ಸೂಚಿಸಿದರು ಮತ್ತು ತಕ್ಷಣ ಜಿಲ್ಲಾ ಪೊಲೀಸರಿಗೆ ಮಾಹಿತಿ ನೀಡಿದರು. ಆ ವ್ಯಕ್ತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ಪ್ರಸ್ತುತ ನಡೆಯುತ್ತಿದೆ.

ಜನವರಿಯಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ , ಮಧುರೈನ ಪವಿತ್ರ ತಿರುಪರಣಕುಂದ್ರಂ ಸುಬ್ರಹ್ಮಣ್ಯ ಸ್ವಾಮಿ ಬೆಟ್ಟದಲ್ಲಿ ಮಾಂಸಾಹಾರ ಸೇವಿಸಿದ ಆರೋಪದ ಮೇಲೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ ಮತ್ತು ರಾಮನಾಥಪುರಂ ಸಂಸದ ನವಾಸ್ ಕಾಣಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದರು. ಹಿಂದೂಗಳದ್ದು ಶಾಂತಿ ಪ್ರಿಯ ಸಮುದಾಯ.

ಮತ್ತಷ್ಟು ಓದಿ: ತಿರುಪತಿ ದೇವಸ್ಥಾನದ ಹುಂಡಿಯಿಂದ ಹಣ ಕದ್ದ ಭಕ್ತ; ಆಮೇಲೇನಾಯ್ತು?

ಈ ಸಂಸದರು ಬೆಟ್ಟದ ಮೇಲೆ ಹೋಗಿ ಮಾಂಸಾಹಾರ ಸೇವಿಸಿದ್ದಾರೆ. ಇದು ತುಂಬಾ ದುರದೃಷ್ಟಕರ ಎಂದು ಹೇಳಿ ವಿರುದ್ಧದ ಕ್ರಮಕ್ಕೆ ಒತ್ತಾಯಿಸಿದ್ದರು. ಕಾಣಿ ಅವರನ್ನು ನೇರವಾಗಿ ಹೆಸರಿಸದೆ, ಈ ಸಂಸದರನ್ನು ವಜಾಗೊಳಿಸಬೇಕು. ಅವರು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಸೃಷ್ಟಿಸಿದ್ದಾರೆ, ತೀವ್ರ ದುರದೃಷ್ಟಕರ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Tue, 10 June 25

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ