AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ಸೋಂಕಿಗೆ ಒಳಗಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ, ಕಳೆದ 24 ಗಂಟೆಯಲ್ಲಿ 19,299 ಜನರಿಗೆ ಕೊವಿಡ್-19 ದೃಢಪಟ್ಟಿದೆ. ಈ ಮೂಲಕ, ದೇಶದಲ್ಲಿ ಕೊವಿಡ್ ಪೀಡಿತರ ಸಂಖ್ಯೆ 1,04,50,284ಕ್ಕೆ ಏರಿಕೆಯಾಗಿದೆ.

ಕೊವಿಡ್-19 ಸೋಂಕಿಗೆ ಒಳಗಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 10:55 PM

Share

ದೆಹಲಿ: ಕೆಲವು ದಿನಗಳಿಂದ ಕೊವಿಡ್-19ಗೆ ಒಳಗಾಗುತ್ತಿರುವವರ  ಪ್ರಮಾಣದಲ್ಲಿ ಇಳಿಕೆಯಾಗಿದೆ. ಡಿಸೆಂಬರ್ ಅಂತ್ಯದಿಂದ ಪ್ರತಿನಿತ್ಯ ಸುಮಾರು 20 ಸಾವಿರ ಅಥವಾ ಅದಕ್ಕಿಂತ ಕಡಿಮೆ ಜನರು ಕೊರೊನಾಕ್ಕೆ ತುತ್ತಾಗುತ್ತಿದ್ದಾರೆ. ಭಾರತದಲ್ಲಿ, ಕಳೆದ 24 ಗಂಟೆಯಲ್ಲಿ 19,299 ಜನರಿಗೆ ಕೊವಿಡ್-19 ದೃಢಪಟ್ಟಿದೆ. ಈ ಮೂಲಕ, ದೇಶದಲ್ಲಿ ಕೊವಿಡ್ ಪೀಡಿತರ ಸಂಖ್ಯೆ 1,04,50,284ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ, ದೇಶದಲ್ಲಿ ಕೊರೊನಾ ಸೋಂಕಿಗೆ 201 ಜನರು ಬಲಿಯಾಗಿದ್ದಾರೆ. ಕೊರೊನಾದಿಂದ ಒಟ್ಟು ಸಾವಿನ ಸಂಖ್ಯೆ 1,50,999 ಆಗಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,00,75,950ಕ್ಕೆ ಏರಿಕೆಯಾಗಿದೆ. ತನ್ಮೂಲಕ, ಭಾರತದಲ್ಲಿ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,23,335 ಆಗಿದೆ.

ಭಾರತದಲ್ಲಿ ಕೊವಿಡ್ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಳವಾಗಿದೆ. ಕೊವಿಡ್ ಸೋಂಕಿತರ ಗುಣಮುಖ ಪ್ರಮಾಣ ಶೇ.96.42ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 9,26,767 ಆಗಿದ್ದು, ಅದರಲ್ಲಿ 9,452 ಪ್ರಕರಣಗಳು ಸಕ್ರಿಯವಾಗಿವೆ. 9,05,158 ಕೊವಿಡ್ ಸೋಂಕಿಂತರ ಕೊರೊನಾದಿಂದ ಗುಣಮುಖರಾಗಿದ್ದಾರೆ. 12,138 ಜನರು ಈ ವರೆಗೆ ಕೊರೊನಾದಿಂದ ಮೃತಪಟ್ಟಿದ್ದಾರೆ.

ಊರ ತುಂಬಾ ಕೊರೊನಾ ಸೋಂಕು ಇದ್ರೂ ಮಕ್ಕಳು ಬಚಾವಾಗ್ತಿರೋದು ಹೇಗೆ?

Published On - 10:40 am, Sun, 10 January 21

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ