AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ಸೋಂಕಿಗೆ ಒಳಗಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ, ಕಳೆದ 24 ಗಂಟೆಯಲ್ಲಿ 19,299 ಜನರಿಗೆ ಕೊವಿಡ್-19 ದೃಢಪಟ್ಟಿದೆ. ಈ ಮೂಲಕ, ದೇಶದಲ್ಲಿ ಕೊವಿಡ್ ಪೀಡಿತರ ಸಂಖ್ಯೆ 1,04,50,284ಕ್ಕೆ ಏರಿಕೆಯಾಗಿದೆ.

ಕೊವಿಡ್-19 ಸೋಂಕಿಗೆ ಒಳಗಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 10:55 PM

Share

ದೆಹಲಿ: ಕೆಲವು ದಿನಗಳಿಂದ ಕೊವಿಡ್-19ಗೆ ಒಳಗಾಗುತ್ತಿರುವವರ  ಪ್ರಮಾಣದಲ್ಲಿ ಇಳಿಕೆಯಾಗಿದೆ. ಡಿಸೆಂಬರ್ ಅಂತ್ಯದಿಂದ ಪ್ರತಿನಿತ್ಯ ಸುಮಾರು 20 ಸಾವಿರ ಅಥವಾ ಅದಕ್ಕಿಂತ ಕಡಿಮೆ ಜನರು ಕೊರೊನಾಕ್ಕೆ ತುತ್ತಾಗುತ್ತಿದ್ದಾರೆ. ಭಾರತದಲ್ಲಿ, ಕಳೆದ 24 ಗಂಟೆಯಲ್ಲಿ 19,299 ಜನರಿಗೆ ಕೊವಿಡ್-19 ದೃಢಪಟ್ಟಿದೆ. ಈ ಮೂಲಕ, ದೇಶದಲ್ಲಿ ಕೊವಿಡ್ ಪೀಡಿತರ ಸಂಖ್ಯೆ 1,04,50,284ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ, ದೇಶದಲ್ಲಿ ಕೊರೊನಾ ಸೋಂಕಿಗೆ 201 ಜನರು ಬಲಿಯಾಗಿದ್ದಾರೆ. ಕೊರೊನಾದಿಂದ ಒಟ್ಟು ಸಾವಿನ ಸಂಖ್ಯೆ 1,50,999 ಆಗಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,00,75,950ಕ್ಕೆ ಏರಿಕೆಯಾಗಿದೆ. ತನ್ಮೂಲಕ, ಭಾರತದಲ್ಲಿ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,23,335 ಆಗಿದೆ.

ಭಾರತದಲ್ಲಿ ಕೊವಿಡ್ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಳವಾಗಿದೆ. ಕೊವಿಡ್ ಸೋಂಕಿತರ ಗುಣಮುಖ ಪ್ರಮಾಣ ಶೇ.96.42ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 9,26,767 ಆಗಿದ್ದು, ಅದರಲ್ಲಿ 9,452 ಪ್ರಕರಣಗಳು ಸಕ್ರಿಯವಾಗಿವೆ. 9,05,158 ಕೊವಿಡ್ ಸೋಂಕಿಂತರ ಕೊರೊನಾದಿಂದ ಗುಣಮುಖರಾಗಿದ್ದಾರೆ. 12,138 ಜನರು ಈ ವರೆಗೆ ಕೊರೊನಾದಿಂದ ಮೃತಪಟ್ಟಿದ್ದಾರೆ.

ಊರ ತುಂಬಾ ಕೊರೊನಾ ಸೋಂಕು ಇದ್ರೂ ಮಕ್ಕಳು ಬಚಾವಾಗ್ತಿರೋದು ಹೇಗೆ?

Published On - 10:40 am, Sun, 10 January 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್