AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆ

ಕೊರೊನಾ ಲಸಿಕೆ ನೀಡಲು 60-65 ಸಾವಿರ ಕೋಟಿ ಬೇಕು. ಈ ಮೊತ್ತದ ಹಣ ಸಂಗ್ರಹಿಸಲು ಕೊರೊನಾ ಸೆಸ್ ವಿಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Budget 2021 ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 9:10 PM

Share

ದೆಹಲಿ: ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆಯ ಕುರಿತು ಮಾಹಿತಿ ಲಭ್ಯವಾಗಿದೆ. ಕೊರೊನಾ ಲಸಿಕೆ ನೀಡಲು 60-65 ಸಾವಿರ ಕೋಟಿ ಬೇಕು. ಈ ಮೊತ್ತದ ಹಣ ಸಂಗ್ರಹಿಸಲು ಕೊರೊನಾ ಸೆಸ್ ವಿಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಹಣಕಾಸು ಇಲಾಖೆಯಿಂದ ಈ ಬಗ್ಗೆ ಗಂಭೀರ ಚರ್ಚೆಯಾಗಿರುವ ಕುರಿತು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದು ಮಾತ್ರ ಬಾಕಿ ಉಳಿದಿದೆ. ಅಧಿಕ ಆದಾಯ ಗಳಿಸುವ ಜನರ ಮೇಲೆ ಕೊರೊನಾ ಸೆಸ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೂ ಹೆಚ್ಚುವರಿ ಸೆಸ್ ಹೇರುವ ಬಗ್ಗೆ ಅಂದಾಜಿಸಲಾಗಿದೆ. ಈಗಾಗಲೇ ಕೇಂದ್ರದ ವಿತ್ತೀಯ ಕೊರತೆ ಏರಿಕೆಯಾಗಿದೆ. ಏಪ್ರಿಲ್-ನವೆಂಬರ್‌ನಲ್ಲಿ $10.75 ಲಕ್ಷ ಕೋಟಿಗೆ ಏರಿಕೆಯಾಗುವ ಸೂಚನೆ ಇದೆ. ಅಲ್ಲದೆ, ಕೊರೊನಾದಿಂದ ಕೇಂದ್ರ-ರಾಜ್ಯಸರ್ಕಾರದ ಆದಾಯ ಕಡಿತವಾಗಿದೆ. ಹೀಗಾಗಿ, ಕೆಲ ರಾಜ್ಯಗಳು ಸೆಸ್, ಹೆಚ್ಚುವರಿ ತೆರಿಗೆಯನ್ನು ವಿಧಿಸಿವೆ.

ಜಾರ್ಖಂಡ್ ರಾಜ್ಯ ಅದಿರು ಗಣಿಗಾರಿಕೆ ಮೇಲೆ ಸೆಸ್ ಹಾಕಿದೆ. ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಮದ್ಯದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ. ಈ ನಡುವೆ, ಕೊರೊನಾ ಸೆಸ್ ಅಥವಾ ಸರ್ ಚಾರ್ಜ್ ಕೂಡ ವಿಧಿಸುವ ಸಾಧ್ಯತೆ ಹೆಚ್ಚಾಗಿದೆ. ಶೀಘ್ರವೇ ಅಂತಿಮ ನಿರ್ಧಾರ ಸಿಗಲಿದೆ.

ಕೊರೊನಾ ಮಹಿಮೆ! Cashless.. Paperless ಬಜೆಟ್; ಈ ಬಾರಿ ಆಯವ್ಯಯದ ಪ್ರತಿ ಮುದ್ರಣ ಆಗೋದಿಲ್ಲ..

Published On - 7:01 pm, Mon, 11 January 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​