AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದೆಲ್ಲೆಡೆ ಕೊರೊನಾ ಲಸಿಕೆ ತಾಲೀಮು ನಡೆದಿದ್ದು ಹೇಗೆ?

ದೇಶದ ಬಹುತೇಕ ರಾಜ್ಯಗಳಲ್ಲಿ ಇಂದು ಕೊರೊನಾ ಲಸಿಕೆಯ ತಾಲೀಮು ಯಶಸ್ವಿಯಾಗಿ ಜರುಗಿತು. ಡಿಸೆಂಬರ್ 28,29ರಂದು ದೇಶದಲ್ಲೇ ಮೊದಲ ಬಾರಿಗೆ ಅಸ್ಸಾಂನಲ್ಲಿ ನಡೆದಿದೆ. ಇಂದು ಇತರ ರಾಜ್ಯಗಳಲ್ಲಿ ಸಾಂಗವಾಯಿತು. ಕ್ಯಾಮರಾ ಕಣ್ಣಲ್ಲಿ ಕಂಡ ಅಣಕು ಕಾರ್ಯಾಚರಣೆಯನ್ನು ಟಿವಿ9 ಕನ್ನಡ ಡಿಜಿಟಲ್ ನಿಮ್ಮೆದುರು ತೆರೆದಿಟ್ಟಿದೆ.

guruganesh bhat
| Edited By: |

Updated on:Jan 02, 2021 | 6:48 PM

Share
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

1 / 7
ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು  ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ

ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ

2 / 7
ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು

ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು

3 / 7
ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ

ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ

4 / 7
ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.

ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.

5 / 7
ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

6 / 7
ಕೊರೊನಾ ಲಸಿಕೆ ತಾಲೀಮಿಗೂ ಮೊದಲು  ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.

ಕೊರೊನಾ ಲಸಿಕೆ ತಾಲೀಮಿಗೂ ಮೊದಲು ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.

7 / 7

Published On - 6:38 pm, Sat, 2 January 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್