Photo Gallery | ದೇಶದೆಲ್ಲೆಡೆ ಕೊರೊನಾ ಲಸಿಕೆ ತಾಲೀಮು ನಡೆದಿದ್ದು ಹೇಗೆ?
ದೇಶದ ಬಹುತೇಕ ರಾಜ್ಯಗಳಲ್ಲಿ ಇಂದು ಕೊರೊನಾ ಲಸಿಕೆಯ ತಾಲೀಮು ಯಶಸ್ವಿಯಾಗಿ ಜರುಗಿತು. ಡಿಸೆಂಬರ್ 28,29ರಂದು ದೇಶದಲ್ಲೇ ಮೊದಲ ಬಾರಿಗೆ ಅಸ್ಸಾಂನಲ್ಲಿ ನಡೆದಿದೆ. ಇಂದು ಇತರ ರಾಜ್ಯಗಳಲ್ಲಿ ಸಾಂಗವಾಯಿತು. ಕ್ಯಾಮರಾ ಕಣ್ಣಲ್ಲಿ ಕಂಡ ಅಣಕು ಕಾರ್ಯಾಚರಣೆಯನ್ನು ಟಿವಿ9 ಕನ್ನಡ ಡಿಜಿಟಲ್ ನಿಮ್ಮೆದುರು ತೆರೆದಿಟ್ಟಿದೆ.
Updated on:Jan 02, 2021 | 6:48 PM
Share

ಸಾಂದರ್ಭಿಕ ಚಿತ್ರ
1 / 7

ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ
2 / 7

ಹೈದರಾಬಾದ್ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು
3 / 7

ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ
4 / 7

ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.
5 / 7

ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.
6 / 7

ಕೊರೊನಾ ಲಸಿಕೆ ತಾಲೀಮಿಗೂ ಮೊದಲು ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.
7 / 7
Published On - 6:38 pm, Sat, 2 January 21
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್



