AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದೆಲ್ಲೆಡೆ ಕೊರೊನಾ ಲಸಿಕೆ ತಾಲೀಮು ನಡೆದಿದ್ದು ಹೇಗೆ?

ದೇಶದ ಬಹುತೇಕ ರಾಜ್ಯಗಳಲ್ಲಿ ಇಂದು ಕೊರೊನಾ ಲಸಿಕೆಯ ತಾಲೀಮು ಯಶಸ್ವಿಯಾಗಿ ಜರುಗಿತು. ಡಿಸೆಂಬರ್ 28,29ರಂದು ದೇಶದಲ್ಲೇ ಮೊದಲ ಬಾರಿಗೆ ಅಸ್ಸಾಂನಲ್ಲಿ ನಡೆದಿದೆ. ಇಂದು ಇತರ ರಾಜ್ಯಗಳಲ್ಲಿ ಸಾಂಗವಾಯಿತು. ಕ್ಯಾಮರಾ ಕಣ್ಣಲ್ಲಿ ಕಂಡ ಅಣಕು ಕಾರ್ಯಾಚರಣೆಯನ್ನು ಟಿವಿ9 ಕನ್ನಡ ಡಿಜಿಟಲ್ ನಿಮ್ಮೆದುರು ತೆರೆದಿಟ್ಟಿದೆ.

guruganesh bhat
| Edited By: |

Updated on:Jan 02, 2021 | 6:48 PM

Share
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

1 / 7
ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು  ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ

ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ

2 / 7
ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು

ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು

3 / 7
ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ

ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ

4 / 7
ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.

ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.

5 / 7
ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

6 / 7
ಕೊರೊನಾ ಲಸಿಕೆ ತಾಲೀಮಿಗೂ ಮೊದಲು  ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.

ಕೊರೊನಾ ಲಸಿಕೆ ತಾಲೀಮಿಗೂ ಮೊದಲು ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.

7 / 7

Published On - 6:38 pm, Sat, 2 January 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ