AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದೆಲ್ಲೆಡೆ ಕೊರೊನಾ ಲಸಿಕೆ ತಾಲೀಮು ನಡೆದಿದ್ದು ಹೇಗೆ?

ದೇಶದ ಬಹುತೇಕ ರಾಜ್ಯಗಳಲ್ಲಿ ಇಂದು ಕೊರೊನಾ ಲಸಿಕೆಯ ತಾಲೀಮು ಯಶಸ್ವಿಯಾಗಿ ಜರುಗಿತು. ಡಿಸೆಂಬರ್ 28,29ರಂದು ದೇಶದಲ್ಲೇ ಮೊದಲ ಬಾರಿಗೆ ಅಸ್ಸಾಂನಲ್ಲಿ ನಡೆದಿದೆ. ಇಂದು ಇತರ ರಾಜ್ಯಗಳಲ್ಲಿ ಸಾಂಗವಾಯಿತು. ಕ್ಯಾಮರಾ ಕಣ್ಣಲ್ಲಿ ಕಂಡ ಅಣಕು ಕಾರ್ಯಾಚರಣೆಯನ್ನು ಟಿವಿ9 ಕನ್ನಡ ಡಿಜಿಟಲ್ ನಿಮ್ಮೆದುರು ತೆರೆದಿಟ್ಟಿದೆ.

guruganesh bhat
| Edited By: |

Updated on:Jan 02, 2021 | 6:48 PM

Share
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

1 / 7
ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು  ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ

ಜೈಪುರದಲ್ಲಿ ಲಸಿಕೆ ಪ್ರಯೋಗದ ತಾಲೀಮು ಕ್ಷಣದಲ್ಲಿ ಭಾಗಿಯಾದ ಸ್ವಯಂ ಸೇವಕನ ಭಾವ

2 / 7
ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು

ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ತಾಲೀಮು ನಡೆಯಿತು

3 / 7
ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ

ದೆಹಲಿಯ ಡರ್ಯಾಗಂಜ್ ಆಸ್ಪತ್ರೆಯಲ್ಲಿ ಸ್ವಯಂ ಸೇವಕರೋರ್ವರು ತಾಲೀಮು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಹೀಗೆ

4 / 7
ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.

ರಾಂಚಿಯಲ್ಲಿ ಕೊರೊನಾ ತಾಲೀಮು ಕಾರ್ಯಾಚರಣೆಯ ನಂತರ ಆರೋಗ್ಯ ಕಾರ್ಯಕರ್ತರು ವಿಜಯ ಸಂಕೇತ ಪ್ರದರ್ಶಿಸಿದರು.

5 / 7
ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ ನೀಡಿ ಕೊರೊನಾ ತಾಲೀಮು ಕಾರ್ಯಾಚರಣೆಯನ್ನು ಪರಿಶೀಲಿಸಿದರು.

6 / 7
ಕೊರೊನಾ ಲಸಿಕೆ ತಾಲೀಮಿಗೂ ಮೊದಲು  ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.

ಕೊರೊನಾ ಲಸಿಕೆ ತಾಲೀಮಿಗೂ ಮೊದಲು ಮುನ್ನ ಸ್ವಯಂ ಸೇವಕರು ಸಂಪೂರ್ಣ ಮಾಹಿತಿ ಪಡೆದರು.

7 / 7

Published On - 6:38 pm, Sat, 2 January 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್