AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿರುದ್ಯೋಗದ ದರ ಎಷ್ಟು? CMIE ಬಿಚ್ಚಿಟ್ಟ ವರದಿ ಇಲ್ಲಿದೆ

ದೆಹಲಿ: ಮಹಾಮಾರಿ ಕೊರೊನಾ ಹೊಡೆತಕ್ಕೆ ಕಾರ್ಮಿಕರ ಬದುಕು ಛಿದ್ರ ಛಿದ್ರವಾಗಿದೆ. ಕೊರೊನಾ ಬಿಕ್ಕಟ್ಟಿನಿಂದ ಭಾರತದಲ್ಲಿ ಭಾರಿ ಉದ್ಯೋಗ ನಷ್ಟವಾಗಿದೆ. ಮೇ 3ಕ್ಕೆ ನಿರುದ್ಯೋಗದ ದರ ಶೇಕಡಾ 27.11ಕ್ಕೆ ಏರಿಕೆಯಾಗಿದೆ ಎಂದು ಸೆಂಟ್ರಲ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ವರದಿ ಮಾಡಿದೆ. ಏಪ್ರಿಲ್ 26ರಂದು ನಿರುದ್ಯೋಗದ ದರ ಶೇ. 26.19ರಷ್ಟಿತ್ತು. ರಾಜ್ಯವಾರು ಅಂಕಿಅಂಶದ ಪ್ರಕಾರ ಏಪ್ರಿಲ್ ಅಂತ್ಯದ ವೇಳೆಗೆ ಪುದುಚೆರಿಯಲ್ಲಿ ಅತಿ ಹೆಚ್ಚು ನಿರುದ್ಯೋಗ ಅಂದ್ರೆ ಶೇ. 75.8ರಷ್ಟಿದೆ. ತಮಿಳುನಾಡು ಶೇಕಡಾ 49.8, ಜಾರ್ಖಂಡ್ ಶೇಕಡಾ 47.1, ಬಿಹಾರ ಶೇಕಡಾ […]

ಭಾರತದಲ್ಲಿ  ನಿರುದ್ಯೋಗದ ದರ ಎಷ್ಟು? CMIE ಬಿಚ್ಚಿಟ್ಟ ವರದಿ ಇಲ್ಲಿದೆ
ಸಾಧು ಶ್ರೀನಾಥ್​
|

Updated on: May 06, 2020 | 10:48 AM

Share

ದೆಹಲಿ: ಮಹಾಮಾರಿ ಕೊರೊನಾ ಹೊಡೆತಕ್ಕೆ ಕಾರ್ಮಿಕರ ಬದುಕು ಛಿದ್ರ ಛಿದ್ರವಾಗಿದೆ. ಕೊರೊನಾ ಬಿಕ್ಕಟ್ಟಿನಿಂದ ಭಾರತದಲ್ಲಿ ಭಾರಿ ಉದ್ಯೋಗ ನಷ್ಟವಾಗಿದೆ. ಮೇ 3ಕ್ಕೆ ನಿರುದ್ಯೋಗದ ದರ ಶೇಕಡಾ 27.11ಕ್ಕೆ ಏರಿಕೆಯಾಗಿದೆ ಎಂದು ಸೆಂಟ್ರಲ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ವರದಿ ಮಾಡಿದೆ.

ಏಪ್ರಿಲ್ 26ರಂದು ನಿರುದ್ಯೋಗದ ದರ ಶೇ. 26.19ರಷ್ಟಿತ್ತು. ರಾಜ್ಯವಾರು ಅಂಕಿಅಂಶದ ಪ್ರಕಾರ ಏಪ್ರಿಲ್ ಅಂತ್ಯದ ವೇಳೆಗೆ ಪುದುಚೆರಿಯಲ್ಲಿ ಅತಿ ಹೆಚ್ಚು ನಿರುದ್ಯೋಗ ಅಂದ್ರೆ ಶೇ. 75.8ರಷ್ಟಿದೆ. ತಮಿಳುನಾಡು ಶೇಕಡಾ 49.8, ಜಾರ್ಖಂಡ್ ಶೇಕಡಾ 47.1, ಬಿಹಾರ ಶೇಕಡಾ 46.6, ಮಹಾರಾಷ್ಟ್ರ ಶೇಕಡಾ 20.9, ಹರಿಯಾಣ ಶೇಕಡಾ 43.2, ಉತ್ತರಪ್ರದೇಶ ಶೇಕಡಾ 21.5, ಕರ್ನಾಟಕದಲ್ಲಿ ನಿರುದ್ಯೋಗದ ದರ ಶೇಕಡಾ 29.8ರಷ್ಟಿದೆ.

ಹಾಗೂ ಗುಡ್ಡಗಾಡು ರಾಜ್ಯಗಳಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಇದೆ. ಹಿಮಾಚಲಪ್ರದೇಶ ಶೇಕಡಾ 2.2, ಸಿಕ್ಕಿಂ ಶೇಕಡಾ 2.3, ಉತ್ತರಾಖಂಡ್‌ನಲ್ಲಿ ಶೇಕಡಾ 6.5ರಷ್ಟಿದೆ ಎಂದು CMIE ವರದಿ ಮಾಡಿದೆ.

ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ