AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿರುದ್ಯೋಗದ ದರ ಎಷ್ಟು? CMIE ಬಿಚ್ಚಿಟ್ಟ ವರದಿ ಇಲ್ಲಿದೆ

ದೆಹಲಿ: ಮಹಾಮಾರಿ ಕೊರೊನಾ ಹೊಡೆತಕ್ಕೆ ಕಾರ್ಮಿಕರ ಬದುಕು ಛಿದ್ರ ಛಿದ್ರವಾಗಿದೆ. ಕೊರೊನಾ ಬಿಕ್ಕಟ್ಟಿನಿಂದ ಭಾರತದಲ್ಲಿ ಭಾರಿ ಉದ್ಯೋಗ ನಷ್ಟವಾಗಿದೆ. ಮೇ 3ಕ್ಕೆ ನಿರುದ್ಯೋಗದ ದರ ಶೇಕಡಾ 27.11ಕ್ಕೆ ಏರಿಕೆಯಾಗಿದೆ ಎಂದು ಸೆಂಟ್ರಲ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ವರದಿ ಮಾಡಿದೆ. ಏಪ್ರಿಲ್ 26ರಂದು ನಿರುದ್ಯೋಗದ ದರ ಶೇ. 26.19ರಷ್ಟಿತ್ತು. ರಾಜ್ಯವಾರು ಅಂಕಿಅಂಶದ ಪ್ರಕಾರ ಏಪ್ರಿಲ್ ಅಂತ್ಯದ ವೇಳೆಗೆ ಪುದುಚೆರಿಯಲ್ಲಿ ಅತಿ ಹೆಚ್ಚು ನಿರುದ್ಯೋಗ ಅಂದ್ರೆ ಶೇ. 75.8ರಷ್ಟಿದೆ. ತಮಿಳುನಾಡು ಶೇಕಡಾ 49.8, ಜಾರ್ಖಂಡ್ ಶೇಕಡಾ 47.1, ಬಿಹಾರ ಶೇಕಡಾ […]

ಭಾರತದಲ್ಲಿ  ನಿರುದ್ಯೋಗದ ದರ ಎಷ್ಟು? CMIE ಬಿಚ್ಚಿಟ್ಟ ವರದಿ ಇಲ್ಲಿದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 10:48 AM

Share

ದೆಹಲಿ: ಮಹಾಮಾರಿ ಕೊರೊನಾ ಹೊಡೆತಕ್ಕೆ ಕಾರ್ಮಿಕರ ಬದುಕು ಛಿದ್ರ ಛಿದ್ರವಾಗಿದೆ. ಕೊರೊನಾ ಬಿಕ್ಕಟ್ಟಿನಿಂದ ಭಾರತದಲ್ಲಿ ಭಾರಿ ಉದ್ಯೋಗ ನಷ್ಟವಾಗಿದೆ. ಮೇ 3ಕ್ಕೆ ನಿರುದ್ಯೋಗದ ದರ ಶೇಕಡಾ 27.11ಕ್ಕೆ ಏರಿಕೆಯಾಗಿದೆ ಎಂದು ಸೆಂಟ್ರಲ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ವರದಿ ಮಾಡಿದೆ.

ಏಪ್ರಿಲ್ 26ರಂದು ನಿರುದ್ಯೋಗದ ದರ ಶೇ. 26.19ರಷ್ಟಿತ್ತು. ರಾಜ್ಯವಾರು ಅಂಕಿಅಂಶದ ಪ್ರಕಾರ ಏಪ್ರಿಲ್ ಅಂತ್ಯದ ವೇಳೆಗೆ ಪುದುಚೆರಿಯಲ್ಲಿ ಅತಿ ಹೆಚ್ಚು ನಿರುದ್ಯೋಗ ಅಂದ್ರೆ ಶೇ. 75.8ರಷ್ಟಿದೆ. ತಮಿಳುನಾಡು ಶೇಕಡಾ 49.8, ಜಾರ್ಖಂಡ್ ಶೇಕಡಾ 47.1, ಬಿಹಾರ ಶೇಕಡಾ 46.6, ಮಹಾರಾಷ್ಟ್ರ ಶೇಕಡಾ 20.9, ಹರಿಯಾಣ ಶೇಕಡಾ 43.2, ಉತ್ತರಪ್ರದೇಶ ಶೇಕಡಾ 21.5, ಕರ್ನಾಟಕದಲ್ಲಿ ನಿರುದ್ಯೋಗದ ದರ ಶೇಕಡಾ 29.8ರಷ್ಟಿದೆ.

ಹಾಗೂ ಗುಡ್ಡಗಾಡು ರಾಜ್ಯಗಳಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಇದೆ. ಹಿಮಾಚಲಪ್ರದೇಶ ಶೇಕಡಾ 2.2, ಸಿಕ್ಕಿಂ ಶೇಕಡಾ 2.3, ಉತ್ತರಾಖಂಡ್‌ನಲ್ಲಿ ಶೇಕಡಾ 6.5ರಷ್ಟಿದೆ ಎಂದು CMIE ವರದಿ ಮಾಡಿದೆ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ