AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೊರೊನಾ ಕರಿನೆರಳು

ನವದೆಹಲಿ: ಅಯ್ಯೋಧ್ಯೆಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿ ನೆರಳು ಆವರಿಸಿದೆ. ಹೌದು ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅಯ್ಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಹೋಗುತ್ತಿದ್ದಾರೆ. ಇಷ್ಟೇ ಅಲ್ಲ ಪ್ರಮುಖ ಹಿಂದು ನಾಯಕರು ಮತ್ತು ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದ್ರೆ ಈಗ ಈ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿನೆರಳು ಆವರಿಸಿದೆ. ಇದಕ್ಕೆ ಕಾರಣ ಶ್ರೀರಾಮ ಮಂದಿರದ ಪ್ರಮಖ ಆರ್ಚಕರಲ್ಲಿ ಒಬ್ಬರಿಗೆ ಕೊರೊನಾ […]

ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೊರೊನಾ ಕರಿನೆರಳು
ಅಯೋಧ್ಯೆ
Guru
Guru|

Updated on: Aug 02, 2020 | 2:17 PM

Share

ನವದೆಹಲಿ: ಅಯ್ಯೋಧ್ಯೆಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿ ನೆರಳು ಆವರಿಸಿದೆ.

ಹೌದು ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅಯ್ಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಹೋಗುತ್ತಿದ್ದಾರೆ. ಇಷ್ಟೇ ಅಲ್ಲ ಪ್ರಮುಖ ಹಿಂದು ನಾಯಕರು ಮತ್ತು ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದ್ರೆ ಈಗ ಈ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿನೆರಳು ಆವರಿಸಿದೆ. ಇದಕ್ಕೆ ಕಾರಣ ಶ್ರೀರಾಮ ಮಂದಿರದ ಪ್ರಮಖ ಆರ್ಚಕರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರೋದು.

ಹೀಗಾಗಿ ಭದ್ರತಾ ಸಿಬ್ಬಂದಿ ಶ್ರೀರಾಮ ಮಂದಿರದ ಎಲ್ಲ ಪೂಜಾರಿಗಳು, ಆರ್ಚಕರು ಮತ್ತು ಅಲ್ಲಿನ ಭದ್ರತಾ ಸಿಬ್ಬಂದಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸುತ್ತಿದ್ದಾರೆ. ಆದ್ರೂ ಪ್ರಧಾನಿ ಭಾಗವಹಿಸುತ್ತಿರೋ ಕಾರ್ಯಕ್ರಮವಾಗಿರೋದ್ರಿಂದ ಭದ್ರತಾ ಸಿಬ್ಬಂದಿಗೆ ಈಗ ಸಾಕಷ್ಟು ಆತಂಕ ಶುರುವಾಗಿದೆ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ