AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದಂತಹ ಸೂರತ್‌ ಆಭರಣ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ

ಸೂರತ್: ಕೊರೊನಾ ವೈರಸ್ ಅಪ್ಪಳಿಸಿದ್ದೇ ಬಂತು, ಜಗತ್ತಿನ ದೈನಂದಿನ ಚಟುವಟಿಕೆಯೇ ಅಲ್ಲೋಲ ಕಲ್ಲೋಲವಾಗಿದೆ. ದಿನಗೂಲಿಗಳಿಂದ ಹಿಡಿದು ದೊಡ್ಡ ವ್ಯಾಪಾರಿಗಳು, ಖಾಸಗಿಯಿಂದ ಹಿಡಿದು ಸರ್ಕಾರಿ ನೌಕರರ ಜೀವನವೇ ಏರುಪೇರಾಗಿದೆ. ಹೌದು ಕೊರೊನಾ ಮಹಾಮಾರಿ ಯಾವಾಗ ಪೂರ್ವದಿಂದ ದಾಳಿ ಮಾಡಿತೋ, ಜಗತ್ತಿನ ಚಿತ್ರಣವೇ ಬದಲಾಗಿದೆ. ಇದರ ಘೋರ ಪರಿಣಾಮ ದೇಶದ ಚಿನ್ನ ಮತ್ತು ವಜ್ರಗಳ ವ್ಯಾಪಾರ ರಾಜಧಾನಿಯಂದೇ ಖ್ಯಾತಿಯಾಗಿರುವ ಸೂರತ್ ಮೇಲೂ ಬೀರಿದೆ. ಯಾವಾಗ ದೇಶಾದ್ಯಂತ ಕೊರೊನಾ ವೈರಸ್ ಹಬ್ಬದಂತೆ ತಪ್ಪಿಸಲು ಲಾಕ್ಡೌನ್ ಘೋಷಿಸಲಾಯಿತೋ, ಇಡಿ ಜನಜೀವನವೇ ಅಸ್ತವ್ಯಸ್ತವಾಗಿದೆ. ವ್ಯಾಪಾರ […]

ಚಿನ್ನದಂತಹ ಸೂರತ್‌ ಆಭರಣ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ
Guru
| Updated By: |

Updated on:Jul 11, 2020 | 2:25 PM

Share

ಸೂರತ್: ಕೊರೊನಾ ವೈರಸ್ ಅಪ್ಪಳಿಸಿದ್ದೇ ಬಂತು, ಜಗತ್ತಿನ ದೈನಂದಿನ ಚಟುವಟಿಕೆಯೇ ಅಲ್ಲೋಲ ಕಲ್ಲೋಲವಾಗಿದೆ. ದಿನಗೂಲಿಗಳಿಂದ ಹಿಡಿದು ದೊಡ್ಡ ವ್ಯಾಪಾರಿಗಳು, ಖಾಸಗಿಯಿಂದ ಹಿಡಿದು ಸರ್ಕಾರಿ ನೌಕರರ ಜೀವನವೇ ಏರುಪೇರಾಗಿದೆ.

ಹೌದು ಕೊರೊನಾ ಮಹಾಮಾರಿ ಯಾವಾಗ ಪೂರ್ವದಿಂದ ದಾಳಿ ಮಾಡಿತೋ, ಜಗತ್ತಿನ ಚಿತ್ರಣವೇ ಬದಲಾಗಿದೆ. ಇದರ ಘೋರ ಪರಿಣಾಮ ದೇಶದ ಚಿನ್ನ ಮತ್ತು ವಜ್ರಗಳ ವ್ಯಾಪಾರ ರಾಜಧಾನಿಯಂದೇ ಖ್ಯಾತಿಯಾಗಿರುವ ಸೂರತ್ ಮೇಲೂ ಬೀರಿದೆ. ಯಾವಾಗ ದೇಶಾದ್ಯಂತ ಕೊರೊನಾ ವೈರಸ್ ಹಬ್ಬದಂತೆ ತಪ್ಪಿಸಲು ಲಾಕ್ಡೌನ್ ಘೋಷಿಸಲಾಯಿತೋ, ಇಡಿ ಜನಜೀವನವೇ ಅಸ್ತವ್ಯಸ್ತವಾಗಿದೆ. ವ್ಯಾಪಾರ ವಹಿವಾಟು ಬಂದ್ ಆಗಿದೆ. ಬೇರೆ ದಾರಿ ಕಾಣದೇ ಬಂಗಾರ ಮತ್ತು ವಜ್ರಗಳ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಪರಿಣತ ಕಾರ್ಮಿಕರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ಪರಿಣಾಮ ಅವರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ.

ಇದರ ಪರಿಣಾಮ ಈಗ ಸೂರತ್​ನ ಇಡೀ ಚಿನ್ನ ಮತ್ತು ವಜ್ರಗಳ ವಹಿವಾಟಿನ ಮೇಲೆ ಆಗಿದೆ. ಚಿನ್ನದ ಅಂಗಡಿಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಲ್ಲದೇ ಸಾಕಷ್ಟು ಕೆಲಸ ಹಾಗೇ ಉಳಿದಿದೆ. ಆಭರಣಗಳ ಕೆತ್ತನೆ ಕೆಲಸ ಮಾಡುವವರೇ ಇಲ್ಲದಂತಾಗಿದೆ. ಲಾಕ್ಡೌನ್ ಓಪನ್ ಮಾಡಿದ್ದರೂ, ವ್ಯಾಪಾರ ಮೊದಲಿನಂತೆ ನಡೆಯುತ್ತಿಲ್ಲ. ಹಾಗೇನೇ ಚಿನ್ನ ಕೊಳ್ಳುವವರ ಸಂಖ್ಯೆಯೂ ಮೊದಲಿನಂತಿಲ್ಲ.

ಈ ಬಗ್ಗೆ ಮಾತನಾಡಿರುವ ಸೂರತ್​ನ ಚಿನ್ನದ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ವಿಜಯ್ ಮಂಗೂಖಿಯಾ, ಲಾಕ್ಡೌನ್ ನಂತರ ಸುಮಾರು ಶೇ.70 ರಷ್ಟು ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಇದುವರೆಗೂ ವಾಪಸ್ ಬಂದಿಲ್ಲ. ಹೀಗಾಗಿ ಕಾರ್ಮಿಕರ ಕೊರತೆಯಿಂದಾಗಿ ಅವಶ್ಯವಿದ್ದಷ್ಟು ಆಭರಣಗಳ ಉತ್ಪಾದನೆ ಹೊರಬರುತ್ತಿಲ್ಲ. ಜೊತೆಗೆ ಆಭರಣಗಳಿಗೆ ಬೇಡಿಕೆಯೂ ಕಡಿಮೆಯಾಗಿದೆ. ಪರಿಣಾಮ ಉದ್ಯಮ ನಷ್ಟ ಎದುರಿಸುತ್ತಿದೆ ಎಂದು ಅವಲತ್ತು ಕೊಂಡಿದ್ದಾರೆ.

Published On - 11:47 am, Sat, 11 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ