AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ. ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ […]

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು
ಆಯೇಷಾ ಬಾನು
| Edited By: |

Updated on:Jul 12, 2020 | 1:03 PM

Share

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ.

ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ ಮಾಡಿಲ್ಲ. ಈ ಬಗ್ಗೆ ಮಂಡಳಿಗೆ ಪ್ರಶ್ನಿಸಿದಾಗ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ನಮ್ಮ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದವರು.

ಅವರು ತುಂಬಾ ಬೇಡಿಕೊಂಡಿದ್ದರಿಂದ ದೇಹವನ್ನು ಹಸ್ತಾಂತರಿಸಲಾಯಿತು. ನಂತರ ಅವರು ಆಂಬುಲೆನ್ಸ್​ಗೆ ಕಾಯದೆ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಜೊತೆ ಮೃತದೇಹವನ್ನು ಆಟೋ ಮೂಲಕ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆಸ್ಪತ್ರೆ ವ್ಯವಸ್ಥಾಪಕ ಡಾ.ನಾಗೇಶ್ವರರಾವ್ ಹೇಳಿದ್ರು. ಮೃತ ಕೊರೊನಾ ಸೋಂಕಿತ ವ್ಯಕ್ತಿ ಜೂನ್ 27ರಂದು ನಿಜಾಮಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ.

Published On - 7:55 am, Sun, 12 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ