AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ. ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ […]

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು
ಆಯೇಷಾ ಬಾನು
| Updated By: |

Updated on:Jul 12, 2020 | 1:03 PM

Share

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ.

ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ ಮಾಡಿಲ್ಲ. ಈ ಬಗ್ಗೆ ಮಂಡಳಿಗೆ ಪ್ರಶ್ನಿಸಿದಾಗ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ನಮ್ಮ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದವರು.

ಅವರು ತುಂಬಾ ಬೇಡಿಕೊಂಡಿದ್ದರಿಂದ ದೇಹವನ್ನು ಹಸ್ತಾಂತರಿಸಲಾಯಿತು. ನಂತರ ಅವರು ಆಂಬುಲೆನ್ಸ್​ಗೆ ಕಾಯದೆ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಜೊತೆ ಮೃತದೇಹವನ್ನು ಆಟೋ ಮೂಲಕ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆಸ್ಪತ್ರೆ ವ್ಯವಸ್ಥಾಪಕ ಡಾ.ನಾಗೇಶ್ವರರಾವ್ ಹೇಳಿದ್ರು. ಮೃತ ಕೊರೊನಾ ಸೋಂಕಿತ ವ್ಯಕ್ತಿ ಜೂನ್ 27ರಂದು ನಿಜಾಮಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ.

Published On - 7:55 am, Sun, 12 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ