AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ. ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ […]

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು
ಆಯೇಷಾ ಬಾನು
| Edited By: |

Updated on:Jul 12, 2020 | 1:03 PM

Share

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ.

ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ ಮಾಡಿಲ್ಲ. ಈ ಬಗ್ಗೆ ಮಂಡಳಿಗೆ ಪ್ರಶ್ನಿಸಿದಾಗ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ನಮ್ಮ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದವರು.

ಅವರು ತುಂಬಾ ಬೇಡಿಕೊಂಡಿದ್ದರಿಂದ ದೇಹವನ್ನು ಹಸ್ತಾಂತರಿಸಲಾಯಿತು. ನಂತರ ಅವರು ಆಂಬುಲೆನ್ಸ್​ಗೆ ಕಾಯದೆ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಜೊತೆ ಮೃತದೇಹವನ್ನು ಆಟೋ ಮೂಲಕ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆಸ್ಪತ್ರೆ ವ್ಯವಸ್ಥಾಪಕ ಡಾ.ನಾಗೇಶ್ವರರಾವ್ ಹೇಳಿದ್ರು. ಮೃತ ಕೊರೊನಾ ಸೋಂಕಿತ ವ್ಯಕ್ತಿ ಜೂನ್ 27ರಂದು ನಿಜಾಮಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ.

Published On - 7:55 am, Sun, 12 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!