AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on: Aug 10, 2020 | 9:03 AM

Share

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!