AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on: Aug 10, 2020 | 9:03 AM

Share

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!