ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: Aug 10, 2020 | 9:03 AM

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us