AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು. ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. […]

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು
ಆಯೇಷಾ ಬಾನು
|

Updated on:Jun 19, 2020 | 10:34 AM

Share

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು.

ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. 1,63,248 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 10:24 am, Fri, 19 June 20

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?