AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು. ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. […]

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು
ಆಯೇಷಾ ಬಾನು
|

Updated on:Jun 19, 2020 | 10:34 AM

Share

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು.

ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. 1,63,248 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 10:24 am, Fri, 19 June 20

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?