AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು. ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. […]

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು
ಆಯೇಷಾ ಬಾನು
|

Updated on:Jun 19, 2020 | 10:34 AM

Share

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು.

ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. 1,63,248 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 10:24 am, Fri, 19 June 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ