AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು. ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. […]

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 19, 2020 | 10:34 AM

Share

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು.

ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. 1,63,248 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 10:24 am, Fri, 19 June 20

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ